AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawana Gowda: ಸಾಂಪ್ರದಾಯಿಕ ದಿರಿಸಿನಲ್ಲಿ ನಟಿ ಪಾವನಾ ಗೌಡ ಫೋಟೋ ಶೂಟ್; ಚಿತ್ರಗಳು ಇಲ್ಲಿವೆ

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಹೊಸ ಪೋಟೋ ಶೂಟ್ ಮಾಡಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಅವರು ಗಮನ ಸೆಳೆಯುತ್ತಿದ್ದು, ಚಿತ್ರಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

TV9 Web
| Edited By: |

Updated on:Oct 08, 2021 | 2:24 PM

Share
ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

1 / 7
ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

2 / 7
ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

3 / 7
ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

4 / 7
ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

5 / 7
ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

6 / 7
ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

7 / 7

Published On - 2:23 pm, Fri, 8 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್