AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawana Gowda: ಸಾಂಪ್ರದಾಯಿಕ ದಿರಿಸಿನಲ್ಲಿ ನಟಿ ಪಾವನಾ ಗೌಡ ಫೋಟೋ ಶೂಟ್; ಚಿತ್ರಗಳು ಇಲ್ಲಿವೆ

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಹೊಸ ಪೋಟೋ ಶೂಟ್ ಮಾಡಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಅವರು ಗಮನ ಸೆಳೆಯುತ್ತಿದ್ದು, ಚಿತ್ರಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

TV9 Web
| Edited By: |

Updated on:Oct 08, 2021 | 2:24 PM

Share
ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

1 / 7
ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

2 / 7
ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

3 / 7
ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

4 / 7
ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

5 / 7
ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

6 / 7
ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

7 / 7

Published On - 2:23 pm, Fri, 8 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ