AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawana Gowda: ಸಾಂಪ್ರದಾಯಿಕ ದಿರಿಸಿನಲ್ಲಿ ನಟಿ ಪಾವನಾ ಗೌಡ ಫೋಟೋ ಶೂಟ್; ಚಿತ್ರಗಳು ಇಲ್ಲಿವೆ

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಹೊಸ ಪೋಟೋ ಶೂಟ್ ಮಾಡಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಅವರು ಗಮನ ಸೆಳೆಯುತ್ತಿದ್ದು, ಚಿತ್ರಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

TV9 Web
| Updated By: shivaprasad.hs|

Updated on:Oct 08, 2021 | 2:24 PM

Share
ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

1 / 7
ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

2 / 7
ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

3 / 7
ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

4 / 7
ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

5 / 7
ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

6 / 7
ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

7 / 7

Published On - 2:23 pm, Fri, 8 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ