AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawana Gowda: ಸಾಂಪ್ರದಾಯಿಕ ದಿರಿಸಿನಲ್ಲಿ ನಟಿ ಪಾವನಾ ಗೌಡ ಫೋಟೋ ಶೂಟ್; ಚಿತ್ರಗಳು ಇಲ್ಲಿವೆ

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಹೊಸ ಪೋಟೋ ಶೂಟ್ ಮಾಡಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಅವರು ಗಮನ ಸೆಳೆಯುತ್ತಿದ್ದು, ಚಿತ್ರಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

TV9 Web
| Edited By: |

Updated on:Oct 08, 2021 | 2:24 PM

Share
ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

1 / 7
ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

2 / 7
ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

3 / 7
ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

4 / 7
ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

5 / 7
ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

6 / 7
ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

7 / 7

Published On - 2:23 pm, Fri, 8 October 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್