AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಭೇಟಿ ಮಾಡಿದ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕ್ಕಿ ಕೇಜ್​; ಕನ್ನಡಿಗನ ಸಾಧನೆಗೆ ಪ್ರಧಾನಿ ಮೆಚ್ಚುಗೆ

ಖ್ಯಾತ ಸಂಗೀತ ಸಂಯೋಜಕ ರಿಕ್ಕಿ ಕೇಜ್​ ಅವರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಆಗುವ ಅವಕಾಶ ಸಿಕ್ಕಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Apr 15, 2022 | 4:17 PM

Share
ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಕ್ಷಣದ ಫೋಟೋಗಳನ್ನು ಹಂಚಿಕೊಂಡು ಅವರು ಖುಷಿಪಟ್ಟಿದ್ದಾರೆ.

Grammy Award 2022 winner Ricky Kej meets Prime Minister Narendra Modi

1 / 5
‘ಲಹರಿ ಮ್ಯೂಸಿಕ್’​ ಸಂಸ್ಥೆಯ ಮೂಲಕ ನಿರ್ಮಾಣವಾಗಿರುವ ‘ಡಿವೈನ್ ಟೈಡ್ಸ್’ ಆಲ್ಬಂಗಾಗಿ‌ ರಿಕ್ಕಿ ಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ. ಅವರು ಗ್ರ್ಯಾಮಿ ಪ್ರಶಸ್ತಿ ಪಡೆದಿರುವುದು ಇದು ಎರಡನೇ ಬಾರಿ.

Grammy Award 2022 winner Ricky Kej meets Prime Minister Narendra Modi

2 / 5
ಗ್ರ್ಯಾಮಿ ಪಡೆದು ಸಾಧನೆ ಮಾಡಿದ ಕನ್ನಡಿಗ ರಿಕ್ಕಿ ಕೇಜ್​ ಅವರಿಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ರಿಕ್ಕಿ ಕೇಜ್​ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಕುಟುಂಬದವರಿಗೆ ಮತ್ತು ಆಪ್ತರಿಗೆ ಖುಷಿ ನೀಡಿದೆ. ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಗ್ರ್ಯಾಮಿ ಪಡೆದು ಸಾಧನೆ ಮಾಡಿದ ಕನ್ನಡಿಗ ರಿಕ್ಕಿ ಕೇಜ್​ ಅವರಿಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ರಿಕ್ಕಿ ಕೇಜ್​ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಕುಟುಂಬದವರಿಗೆ ಮತ್ತು ಆಪ್ತರಿಗೆ ಖುಷಿ ನೀಡಿದೆ. ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

3 / 5
ಪ್ರಧಾನಿ ಮೋದಿ ಅವರನ್ನು ರಿಕ್ಕಿ ಕೇಜ್​ ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಫೋಟೋಗಳನ್ನು ಮೋದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರನ್ನು ರಿಕ್ಕಿ ಕೇಜ್​ ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಫೋಟೋಗಳನ್ನು ಮೋದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ನಿಮ್ಮನ್ನು ಭೇಟಿ ಮಾಡಿ ಖುಷಿ ಆಯಿತು. ಸಂಗೀತದ ಬಗ್ಗೆ ನಿಮಗೆ ಇರುವ ಉತ್ಸಾಹ ಇನ್ನಷ್ಟು ಬಲವಾಗುತ್ತಿದೆ. ನಿಮ್ಮ ಭವಿಷ್ಯಕ್ಕೆ ಒಳಿತಾಗಲಿ’ ಎಂದು ನರೇಂದ್ರ ಮೋದಿ ಅವರು ರಿಕ್ಕಿ ಕೇಜ್​ಗೆ ಹಾರೈಸಿದ್ದಾರೆ.

‘ನಿಮ್ಮನ್ನು ಭೇಟಿ ಮಾಡಿ ಖುಷಿ ಆಯಿತು. ಸಂಗೀತದ ಬಗ್ಗೆ ನಿಮಗೆ ಇರುವ ಉತ್ಸಾಹ ಇನ್ನಷ್ಟು ಬಲವಾಗುತ್ತಿದೆ. ನಿಮ್ಮ ಭವಿಷ್ಯಕ್ಕೆ ಒಳಿತಾಗಲಿ’ ಎಂದು ನರೇಂದ್ರ ಮೋದಿ ಅವರು ರಿಕ್ಕಿ ಕೇಜ್​ಗೆ ಹಾರೈಸಿದ್ದಾರೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ