AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಭೇಟಿ ಮಾಡಿದ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕ್ಕಿ ಕೇಜ್​; ಕನ್ನಡಿಗನ ಸಾಧನೆಗೆ ಪ್ರಧಾನಿ ಮೆಚ್ಚುಗೆ

ಖ್ಯಾತ ಸಂಗೀತ ಸಂಯೋಜಕ ರಿಕ್ಕಿ ಕೇಜ್​ ಅವರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಆಗುವ ಅವಕಾಶ ಸಿಕ್ಕಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Apr 15, 2022 | 4:17 PM

Share
ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಕ್ಷಣದ ಫೋಟೋಗಳನ್ನು ಹಂಚಿಕೊಂಡು ಅವರು ಖುಷಿಪಟ್ಟಿದ್ದಾರೆ.

Grammy Award 2022 winner Ricky Kej meets Prime Minister Narendra Modi

1 / 5
‘ಲಹರಿ ಮ್ಯೂಸಿಕ್’​ ಸಂಸ್ಥೆಯ ಮೂಲಕ ನಿರ್ಮಾಣವಾಗಿರುವ ‘ಡಿವೈನ್ ಟೈಡ್ಸ್’ ಆಲ್ಬಂಗಾಗಿ‌ ರಿಕ್ಕಿ ಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ. ಅವರು ಗ್ರ್ಯಾಮಿ ಪ್ರಶಸ್ತಿ ಪಡೆದಿರುವುದು ಇದು ಎರಡನೇ ಬಾರಿ.

Grammy Award 2022 winner Ricky Kej meets Prime Minister Narendra Modi

2 / 5
ಗ್ರ್ಯಾಮಿ ಪಡೆದು ಸಾಧನೆ ಮಾಡಿದ ಕನ್ನಡಿಗ ರಿಕ್ಕಿ ಕೇಜ್​ ಅವರಿಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ರಿಕ್ಕಿ ಕೇಜ್​ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಕುಟುಂಬದವರಿಗೆ ಮತ್ತು ಆಪ್ತರಿಗೆ ಖುಷಿ ನೀಡಿದೆ. ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಗ್ರ್ಯಾಮಿ ಪಡೆದು ಸಾಧನೆ ಮಾಡಿದ ಕನ್ನಡಿಗ ರಿಕ್ಕಿ ಕೇಜ್​ ಅವರಿಗೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ರಿಕ್ಕಿ ಕೇಜ್​ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಕುಟುಂಬದವರಿಗೆ ಮತ್ತು ಆಪ್ತರಿಗೆ ಖುಷಿ ನೀಡಿದೆ. ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

3 / 5
ಪ್ರಧಾನಿ ಮೋದಿ ಅವರನ್ನು ರಿಕ್ಕಿ ಕೇಜ್​ ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಫೋಟೋಗಳನ್ನು ಮೋದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರನ್ನು ರಿಕ್ಕಿ ಕೇಜ್​ ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಫೋಟೋಗಳನ್ನು ಮೋದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ನಿಮ್ಮನ್ನು ಭೇಟಿ ಮಾಡಿ ಖುಷಿ ಆಯಿತು. ಸಂಗೀತದ ಬಗ್ಗೆ ನಿಮಗೆ ಇರುವ ಉತ್ಸಾಹ ಇನ್ನಷ್ಟು ಬಲವಾಗುತ್ತಿದೆ. ನಿಮ್ಮ ಭವಿಷ್ಯಕ್ಕೆ ಒಳಿತಾಗಲಿ’ ಎಂದು ನರೇಂದ್ರ ಮೋದಿ ಅವರು ರಿಕ್ಕಿ ಕೇಜ್​ಗೆ ಹಾರೈಸಿದ್ದಾರೆ.

‘ನಿಮ್ಮನ್ನು ಭೇಟಿ ಮಾಡಿ ಖುಷಿ ಆಯಿತು. ಸಂಗೀತದ ಬಗ್ಗೆ ನಿಮಗೆ ಇರುವ ಉತ್ಸಾಹ ಇನ್ನಷ್ಟು ಬಲವಾಗುತ್ತಿದೆ. ನಿಮ್ಮ ಭವಿಷ್ಯಕ್ಕೆ ಒಳಿತಾಗಲಿ’ ಎಂದು ನರೇಂದ್ರ ಮೋದಿ ಅವರು ರಿಕ್ಕಿ ಕೇಜ್​ಗೆ ಹಾರೈಸಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು