AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಯುವ ಜನೋತ್ಸವಕ್ಕಾಗಿ ಅವಳಿ ನಗರಕ್ಕೆ ಯುವ ಪ್ರತಿನಿಧಿಗಳ ಆಗಮನ: ಜಮ್ಮು-ಕಾಶ್ಮೀರದ ಮೊದಲ ತಂಡಕ್ಕೆ ಅದ್ದೂರಿ ಸ್ವಾಗತ

Dharwad National Youth Festival: ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

TV9 Web
| Updated By: ಆಯೇಷಾ ಬಾನು|

Updated on:Jan 09, 2023 | 2:49 PM

Share
ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

1 / 5
ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

2 / 5
ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಯುವ ಜನೋತ್ಸವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯಯದ ಕುಲಸಚಿವ ಯಶಪಾಲ್ ಕ್ಷೀರಸಾಗರ ಹಾಗೂ ಹುಡಾ ಆಯುಕ್ತರಾದ ಸಂತೋಷ ಬಿರಾದಾರ ಹಾಗೂ ಇನ್ನಿತರ ಅಧಿಕಾರಿಗಳು ಜಮ್ಮು ಕಾಶ್ಮೀರದ ತಂಡವನ್ನು ಬರಮಾಡಿಕೊಂಡರು.

ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಯುವ ಜನೋತ್ಸವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯಯದ ಕುಲಸಚಿವ ಯಶಪಾಲ್ ಕ್ಷೀರಸಾಗರ ಹಾಗೂ ಹುಡಾ ಆಯುಕ್ತರಾದ ಸಂತೋಷ ಬಿರಾದಾರ ಹಾಗೂ ಇನ್ನಿತರ ಅಧಿಕಾರಿಗಳು ಜಮ್ಮು ಕಾಶ್ಮೀರದ ತಂಡವನ್ನು ಬರಮಾಡಿಕೊಂಡರು.

3 / 5
ರಂಗಾಯಣದ ಕಲಾತಂಡ, ಡೊಳ್ಳು, ಇನ್ನಿತರ ವಾದ್ಯಗಳೊಂದಿಗೆ ಪ್ರತಿನಿಧಿಗಳಿಗೆ ತಿಲಕವಿಟ್ಟು ಬರಮಾಡಿಕೊಳ್ಳಲಾಯಿತು.

ರಂಗಾಯಣದ ಕಲಾತಂಡ, ಡೊಳ್ಳು, ಇನ್ನಿತರ ವಾದ್ಯಗಳೊಂದಿಗೆ ಪ್ರತಿನಿಧಿಗಳಿಗೆ ತಿಲಕವಿಟ್ಟು ಬರಮಾಡಿಕೊಳ್ಳಲಾಯಿತು.

4 / 5
ನಂತರ ಯಶಪಾಲ್ ಕ್ಷೀರಸಾಗರ ಪ್ರತಿನಿಧಿಗಳಿಗೆ ಯುವಜನೋತ್ಸವದ ಮಾರ್ಗಸೂಚಿ ಹಾಗೂ ಕಿಟ್ ಗಳನ್ನು ವಿತರಿಸಿದರು. ನಂತರ ಪ್ರತಿನಿಧಿಗಳನ್ನು ಕೃಷಿ ವಿಶ್ವವಿದ್ಯಾಲಯದ ವಸತಿ ಕೊಠಡಿಗಳಿಗೆ ಕರೆದೊಯ್ಯಲಾಯಿತು.

ನಂತರ ಯಶಪಾಲ್ ಕ್ಷೀರಸಾಗರ ಪ್ರತಿನಿಧಿಗಳಿಗೆ ಯುವಜನೋತ್ಸವದ ಮಾರ್ಗಸೂಚಿ ಹಾಗೂ ಕಿಟ್ ಗಳನ್ನು ವಿತರಿಸಿದರು. ನಂತರ ಪ್ರತಿನಿಧಿಗಳನ್ನು ಕೃಷಿ ವಿಶ್ವವಿದ್ಯಾಲಯದ ವಸತಿ ಕೊಠಡಿಗಳಿಗೆ ಕರೆದೊಯ್ಯಲಾಯಿತು.

5 / 5

Published On - 2:48 pm, Mon, 9 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ