Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಯುವ ಜನೋತ್ಸವಕ್ಕಾಗಿ ಅವಳಿ ನಗರಕ್ಕೆ ಯುವ ಪ್ರತಿನಿಧಿಗಳ ಆಗಮನ: ಜಮ್ಮು-ಕಾಶ್ಮೀರದ ಮೊದಲ ತಂಡಕ್ಕೆ ಅದ್ದೂರಿ ಸ್ವಾಗತ

Dharwad National Youth Festival: ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

TV9 Web
| Updated By: ಆಯೇಷಾ ಬಾನು

Updated on:Jan 09, 2023 | 2:49 PM

ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

1 / 5
ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

2 / 5
ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಯುವ ಜನೋತ್ಸವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯಯದ ಕುಲಸಚಿವ ಯಶಪಾಲ್ ಕ್ಷೀರಸಾಗರ ಹಾಗೂ ಹುಡಾ ಆಯುಕ್ತರಾದ ಸಂತೋಷ ಬಿರಾದಾರ ಹಾಗೂ ಇನ್ನಿತರ ಅಧಿಕಾರಿಗಳು ಜಮ್ಮು ಕಾಶ್ಮೀರದ ತಂಡವನ್ನು ಬರಮಾಡಿಕೊಂಡರು.

ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಯುವ ಜನೋತ್ಸವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯಯದ ಕುಲಸಚಿವ ಯಶಪಾಲ್ ಕ್ಷೀರಸಾಗರ ಹಾಗೂ ಹುಡಾ ಆಯುಕ್ತರಾದ ಸಂತೋಷ ಬಿರಾದಾರ ಹಾಗೂ ಇನ್ನಿತರ ಅಧಿಕಾರಿಗಳು ಜಮ್ಮು ಕಾಶ್ಮೀರದ ತಂಡವನ್ನು ಬರಮಾಡಿಕೊಂಡರು.

3 / 5
ರಂಗಾಯಣದ ಕಲಾತಂಡ, ಡೊಳ್ಳು, ಇನ್ನಿತರ ವಾದ್ಯಗಳೊಂದಿಗೆ ಪ್ರತಿನಿಧಿಗಳಿಗೆ ತಿಲಕವಿಟ್ಟು ಬರಮಾಡಿಕೊಳ್ಳಲಾಯಿತು.

ರಂಗಾಯಣದ ಕಲಾತಂಡ, ಡೊಳ್ಳು, ಇನ್ನಿತರ ವಾದ್ಯಗಳೊಂದಿಗೆ ಪ್ರತಿನಿಧಿಗಳಿಗೆ ತಿಲಕವಿಟ್ಟು ಬರಮಾಡಿಕೊಳ್ಳಲಾಯಿತು.

4 / 5
ನಂತರ ಯಶಪಾಲ್ ಕ್ಷೀರಸಾಗರ ಪ್ರತಿನಿಧಿಗಳಿಗೆ ಯುವಜನೋತ್ಸವದ ಮಾರ್ಗಸೂಚಿ ಹಾಗೂ ಕಿಟ್ ಗಳನ್ನು ವಿತರಿಸಿದರು. ನಂತರ ಪ್ರತಿನಿಧಿಗಳನ್ನು ಕೃಷಿ ವಿಶ್ವವಿದ್ಯಾಲಯದ ವಸತಿ ಕೊಠಡಿಗಳಿಗೆ ಕರೆದೊಯ್ಯಲಾಯಿತು.

ನಂತರ ಯಶಪಾಲ್ ಕ್ಷೀರಸಾಗರ ಪ್ರತಿನಿಧಿಗಳಿಗೆ ಯುವಜನೋತ್ಸವದ ಮಾರ್ಗಸೂಚಿ ಹಾಗೂ ಕಿಟ್ ಗಳನ್ನು ವಿತರಿಸಿದರು. ನಂತರ ಪ್ರತಿನಿಧಿಗಳನ್ನು ಕೃಷಿ ವಿಶ್ವವಿದ್ಯಾಲಯದ ವಸತಿ ಕೊಠಡಿಗಳಿಗೆ ಕರೆದೊಯ್ಯಲಾಯಿತು.

5 / 5

Published On - 2:48 pm, Mon, 9 January 23

Follow us
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು