AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಯುವ ಜನೋತ್ಸವಕ್ಕಾಗಿ ಅವಳಿ ನಗರಕ್ಕೆ ಯುವ ಪ್ರತಿನಿಧಿಗಳ ಆಗಮನ: ಜಮ್ಮು-ಕಾಶ್ಮೀರದ ಮೊದಲ ತಂಡಕ್ಕೆ ಅದ್ದೂರಿ ಸ್ವಾಗತ

Dharwad National Youth Festival: ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

TV9 Web
| Edited By: ಆಯೇಷಾ ಬಾನು|

Updated on:Jan 09, 2023 | 2:49 PM

Share
ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

ಧಾರವಾಡದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿದೆ.

1 / 5
ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

2 / 5
ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಯುವ ಜನೋತ್ಸವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯಯದ ಕುಲಸಚಿವ ಯಶಪಾಲ್ ಕ್ಷೀರಸಾಗರ ಹಾಗೂ ಹುಡಾ ಆಯುಕ್ತರಾದ ಸಂತೋಷ ಬಿರಾದಾರ ಹಾಗೂ ಇನ್ನಿತರ ಅಧಿಕಾರಿಗಳು ಜಮ್ಮು ಕಾಶ್ಮೀರದ ತಂಡವನ್ನು ಬರಮಾಡಿಕೊಂಡರು.

ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಯುವ ಜನೋತ್ಸವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯಯದ ಕುಲಸಚಿವ ಯಶಪಾಲ್ ಕ್ಷೀರಸಾಗರ ಹಾಗೂ ಹುಡಾ ಆಯುಕ್ತರಾದ ಸಂತೋಷ ಬಿರಾದಾರ ಹಾಗೂ ಇನ್ನಿತರ ಅಧಿಕಾರಿಗಳು ಜಮ್ಮು ಕಾಶ್ಮೀರದ ತಂಡವನ್ನು ಬರಮಾಡಿಕೊಂಡರು.

3 / 5
ರಂಗಾಯಣದ ಕಲಾತಂಡ, ಡೊಳ್ಳು, ಇನ್ನಿತರ ವಾದ್ಯಗಳೊಂದಿಗೆ ಪ್ರತಿನಿಧಿಗಳಿಗೆ ತಿಲಕವಿಟ್ಟು ಬರಮಾಡಿಕೊಳ್ಳಲಾಯಿತು.

ರಂಗಾಯಣದ ಕಲಾತಂಡ, ಡೊಳ್ಳು, ಇನ್ನಿತರ ವಾದ್ಯಗಳೊಂದಿಗೆ ಪ್ರತಿನಿಧಿಗಳಿಗೆ ತಿಲಕವಿಟ್ಟು ಬರಮಾಡಿಕೊಳ್ಳಲಾಯಿತು.

4 / 5
ನಂತರ ಯಶಪಾಲ್ ಕ್ಷೀರಸಾಗರ ಪ್ರತಿನಿಧಿಗಳಿಗೆ ಯುವಜನೋತ್ಸವದ ಮಾರ್ಗಸೂಚಿ ಹಾಗೂ ಕಿಟ್ ಗಳನ್ನು ವಿತರಿಸಿದರು. ನಂತರ ಪ್ರತಿನಿಧಿಗಳನ್ನು ಕೃಷಿ ವಿಶ್ವವಿದ್ಯಾಲಯದ ವಸತಿ ಕೊಠಡಿಗಳಿಗೆ ಕರೆದೊಯ್ಯಲಾಯಿತು.

ನಂತರ ಯಶಪಾಲ್ ಕ್ಷೀರಸಾಗರ ಪ್ರತಿನಿಧಿಗಳಿಗೆ ಯುವಜನೋತ್ಸವದ ಮಾರ್ಗಸೂಚಿ ಹಾಗೂ ಕಿಟ್ ಗಳನ್ನು ವಿತರಿಸಿದರು. ನಂತರ ಪ್ರತಿನಿಧಿಗಳನ್ನು ಕೃಷಿ ವಿಶ್ವವಿದ್ಯಾಲಯದ ವಸತಿ ಕೊಠಡಿಗಳಿಗೆ ಕರೆದೊಯ್ಯಲಾಯಿತು.

5 / 5

Published On - 2:48 pm, Mon, 9 January 23

Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​