AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green peas: ರುಚಿಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು; ಚಳಿಗಾಲದಲ್ಲಿ ಹಸಿರು ಬಟಾಣಿ ತಿನ್ನುವುದನ್ನು ಮಿಸ್ ಮಾಡಬೇಡಿ

Health Tips: ಹಸಿರು ಬಟಾಣಿಗಳಲ್ಲಿ ಪೊಟ್ಯಾಸಿಯಮ್, ಫೈಬರ್ ಮತ್ತು ಸತು ಹೆಚ್ಚಾಗಿರುತ್ತದೆ. ಹಸಿರು ಬಟಾಣಿಯಲ್ಲಿ ಫೈಬರ್ ಮತ್ತು ಪ್ರೋಟೀನ್‌ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.

ಸುಷ್ಮಾ ಚಕ್ರೆ
|

Updated on: Jan 24, 2023 | 11:55 AM

Share
ಹಸಿರು ಬಟಾಣಿಗಳನ್ನು ರುಚಿಗಾಗಿ ಅಡುಗೆಗೆ ಬಳಸುತ್ತಾರೆ. ಆದರೆ, ಅದರಿಂದ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ. ಅದರಲ್ಲೂ ಚಳಿಗಾಲದಲ್ಲಿ ಬಟಾಣಿಯನ್ನು ತಿನ್ನುವುದರಿಂದ ದೇಹಕ್ಕೆ ವಿಟಮಿನ್ ಸಿಗುತ್ತದೆ.

ಹಸಿರು ಬಟಾಣಿಗಳನ್ನು ರುಚಿಗಾಗಿ ಅಡುಗೆಗೆ ಬಳಸುತ್ತಾರೆ. ಆದರೆ, ಅದರಿಂದ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ. ಅದರಲ್ಲೂ ಚಳಿಗಾಲದಲ್ಲಿ ಬಟಾಣಿಯನ್ನು ತಿನ್ನುವುದರಿಂದ ದೇಹಕ್ಕೆ ವಿಟಮಿನ್ ಸಿಗುತ್ತದೆ.

1 / 10
ಈ ಹಸಿರು ಬಟಾಣಿಯಿಂದ ವಿವಿಧ ವಿಟಮಿನ್‌ಗಳು ಸಿಗುತ್ತವೆ. ಅವುಗಳಲ್ಲಿ ಪೊಟ್ಯಾಸಿಯಮ್, ಫೈಬರ್ ಮತ್ತು ಸತು ಹೆಚ್ಚಾಗಿರುತ್ತದೆ. ಬಟಾಣಿಯು ನಿಮ್ಮ ಆಹಾರದ ರುಚಿಯನ್ನು ಸುಧಾರಿಸುವುದಲ್ಲದೆ, ವಿವಿಧ ಪೋಷಕಾಂಶಗಳ ಆಗರವಾಗಿದೆ.

ಈ ಹಸಿರು ಬಟಾಣಿಯಿಂದ ವಿವಿಧ ವಿಟಮಿನ್‌ಗಳು ಸಿಗುತ್ತವೆ. ಅವುಗಳಲ್ಲಿ ಪೊಟ್ಯಾಸಿಯಮ್, ಫೈಬರ್ ಮತ್ತು ಸತು ಹೆಚ್ಚಾಗಿರುತ್ತದೆ. ಬಟಾಣಿಯು ನಿಮ್ಮ ಆಹಾರದ ರುಚಿಯನ್ನು ಸುಧಾರಿಸುವುದಲ್ಲದೆ, ವಿವಿಧ ಪೋಷಕಾಂಶಗಳ ಆಗರವಾಗಿದೆ.

2 / 10
ಹಸಿರು ಬಟಾಣಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುತ್ತದೆ. ಹಸಿರು ಬಟಾಣಿಯಲ್ಲಿ ಫೈಬರ್ ಮತ್ತು ಪ್ರೋಟೀನ್‌ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.

ಹಸಿರು ಬಟಾಣಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುತ್ತದೆ. ಹಸಿರು ಬಟಾಣಿಯಲ್ಲಿ ಫೈಬರ್ ಮತ್ತು ಪ್ರೋಟೀನ್‌ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.

3 / 10
ಬಟಾಣಿಯಲ್ಲಿ ವಿಟಮಿನ್ ಬಿ6, ವಿಟಮಿನ್ ಸಿ ಮತ್ತು ಫೋಲೇಟ್ (ಫೋಲಿಕ್ ಆಸಿಡ್) ಹೆಚ್ಚಾಗಿದೆ. ಈ ಪೋಷಕಾಂಶಗಳು ಉರಿಯೂತ ಮತ್ತು ಸ್ವತಂತ್ರ ರಾಡಿಕಲ್ ಹಾನಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಟಾಣಿಯಲ್ಲಿ ವಿಟಮಿನ್ ಬಿ6, ವಿಟಮಿನ್ ಸಿ ಮತ್ತು ಫೋಲೇಟ್ (ಫೋಲಿಕ್ ಆಸಿಡ್) ಹೆಚ್ಚಾಗಿದೆ. ಈ ಪೋಷಕಾಂಶಗಳು ಉರಿಯೂತ ಮತ್ತು ಸ್ವತಂತ್ರ ರಾಡಿಕಲ್ ಹಾನಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4 / 10
ಹಸಿರು ಬಟಾಣಿ ಪ್ರೋಟೀನ್‌ನ ಅತ್ಯುತ್ತಮ ಸಸ್ಯ ಆಧಾರಿತ ಮೂಲಗಳಲ್ಲಿ ಒಂದಾಗಿದೆ. ಇದು ಹೆಚ್ಚಿನ ಪ್ರಮಾಣದ ಫೈಬರ್‌ನೊಂದಿಗೆ ದೇಹವನ್ನು ಆರೋಗ್ಯವಾಗಿರಿಸುತ್ತದೆ. ಮಾಂಸಾಹಾರ ಸೇವಿಸದಿರುವವರಿಗೆ ಪ್ರೋಟೀನ್ ಅವಶ್ಯಕತೆಗಳನ್ನು ಪೂರೈಸಲು ಬಟಾಣಿ ಉತ್ತಮ ಆಹಾರವಾಗಿದೆ.

ಹಸಿರು ಬಟಾಣಿ ಪ್ರೋಟೀನ್‌ನ ಅತ್ಯುತ್ತಮ ಸಸ್ಯ ಆಧಾರಿತ ಮೂಲಗಳಲ್ಲಿ ಒಂದಾಗಿದೆ. ಇದು ಹೆಚ್ಚಿನ ಪ್ರಮಾಣದ ಫೈಬರ್‌ನೊಂದಿಗೆ ದೇಹವನ್ನು ಆರೋಗ್ಯವಾಗಿರಿಸುತ್ತದೆ. ಮಾಂಸಾಹಾರ ಸೇವಿಸದಿರುವವರಿಗೆ ಪ್ರೋಟೀನ್ ಅವಶ್ಯಕತೆಗಳನ್ನು ಪೂರೈಸಲು ಬಟಾಣಿ ಉತ್ತಮ ಆಹಾರವಾಗಿದೆ.

5 / 10
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿರು ಬಟಾಣಿಗಳಲ್ಲಿ ಹೆಚ್ಚಾಗಿರುವ ನಿಯಾಸಿನ್‌ ಅಂಶ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಹೆಚ್ಚಿದ HDL (ಉತ್ತಮ) ಕೊಲೆಸ್ಟ್ರಾಲ್‌ನ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿರು ಬಟಾಣಿಗಳಲ್ಲಿ ಹೆಚ್ಚಾಗಿರುವ ನಿಯಾಸಿನ್‌ ಅಂಶ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಹೆಚ್ಚಿದ HDL (ಉತ್ತಮ) ಕೊಲೆಸ್ಟ್ರಾಲ್‌ನ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

6 / 10
ಚಳಿಗಾಲದಲ್ಲಿ ಹಸಿರು ಬಟಾಣಿಗಳನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬಟಾಣಿಯಲ್ಲಿ ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಪ್ರತಿನಿತ್ಯ ಹಸಿರು ಬಟಾಣಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

ಚಳಿಗಾಲದಲ್ಲಿ ಹಸಿರು ಬಟಾಣಿಗಳನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬಟಾಣಿಯಲ್ಲಿ ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಪ್ರತಿನಿತ್ಯ ಹಸಿರು ಬಟಾಣಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

7 / 10
ಹಸಿರು ಬಟಾಣಿ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರಿಂದ ಚಳಿಗಾಲದಲ್ಲಿ ನೀವು ಸಂಧಿವಾತದಿಂದ ಪರಿಹಾರವನ್ನು ಪಡೆಯಬಹುದು.

ಹಸಿರು ಬಟಾಣಿ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರಿಂದ ಚಳಿಗಾಲದಲ್ಲಿ ನೀವು ಸಂಧಿವಾತದಿಂದ ಪರಿಹಾರವನ್ನು ಪಡೆಯಬಹುದು.

8 / 10
ಹಸಿರು ಬಟಾಣಿ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಹಸಿರು ಬಟಾಣಿ ಸೇವಿಸಿದರೆ ಅಜೀರ್ಣದ ಸಮಸ್ಯೆ ಕಡಿಮೆಯಾಗುತ್ತದೆ.

ಹಸಿರು ಬಟಾಣಿ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಹಸಿರು ಬಟಾಣಿ ಸೇವಿಸಿದರೆ ಅಜೀರ್ಣದ ಸಮಸ್ಯೆ ಕಡಿಮೆಯಾಗುತ್ತದೆ.

9 / 10
ಹಸಿ ಬಟಾಣಿಯಲ್ಲಿ ಅನೀಮಿಯಾ ಸಮಸ್ಯೆಯನ್ನು ಪರಿಹಾರ ಮಾಡುವ ಶಕ್ತಿ ಇದೆ. ಹಸಿರು ಬಟಾಣಿ ಕಾಳುಗಳಲ್ಲಿ ಹೃದಯದ ಆರೋಗ್ಯವನ್ನು ಕಾಪಾಡುವಂತಹ ಗುಣ ಲಕ್ಷಣಗಳಿವೆ. ಹಸಿರು ಬಟಾಣಿಯಲ್ಲಿ ಇರುವ ಸೆಲೆನಿಯಮ್ ಅಂಶ ಸಂಧಿವಾತ ಮತ್ತು ಕೀಲು ನೋವನ್ನು ನಿವಾರಿಸುತ್ತದೆ.

ಹಸಿ ಬಟಾಣಿಯಲ್ಲಿ ಅನೀಮಿಯಾ ಸಮಸ್ಯೆಯನ್ನು ಪರಿಹಾರ ಮಾಡುವ ಶಕ್ತಿ ಇದೆ. ಹಸಿರು ಬಟಾಣಿ ಕಾಳುಗಳಲ್ಲಿ ಹೃದಯದ ಆರೋಗ್ಯವನ್ನು ಕಾಪಾಡುವಂತಹ ಗುಣ ಲಕ್ಷಣಗಳಿವೆ. ಹಸಿರು ಬಟಾಣಿಯಲ್ಲಿ ಇರುವ ಸೆಲೆನಿಯಮ್ ಅಂಶ ಸಂಧಿವಾತ ಮತ್ತು ಕೀಲು ನೋವನ್ನು ನಿವಾರಿಸುತ್ತದೆ.

10 / 10
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ