Green Tea: ಗ್ರೀನ್ ಟೀ ಕುಡಿಯುವುದರಿಂದ ದೇಹಕ್ಕುಂಟು ದುಪ್ಪಟ್ಟು ಪ್ರಯೋಜನ: ಇಲ್ಲಿದೆ ಮಾಹಿತಿ

ಆರೋಗ್ಯ ತಜ್ಞರು ಹೇಳುವ ಪ್ರಕಾರ ಚಹಾ ಕೇವಲ ಟೈಮ್ ಪಾಸ್. ಚಹಾವನ್ನು ಕುಡಿಯುವುದರಿಂದ ನಮ್ಮ ಆರೋಗ್ಯಕವನ್ನು ಕಾಡಿಕೊಳ್ಳಬಹುದು ಎನ್ನುತ್ತಾರೆ ತಜ್ಞರು.

| Updated By: ಗಂಗಾಧರ​ ಬ. ಸಾಬೋಜಿ

Updated on:Feb 08, 2023 | 9:50 PM

ಕ್ಯಾನ್ಸರ್​ನಿಂದ ದೂರವಿರಲು ಗ್ರೀನ್ ಟೀ ಕುಡಿಯಬೇಕು ಎನ್ನುತ್ತಾರೆ ಆರೋಗ್ಯ
ತಜ್ಞರು. ಅವರ ಪ್ರಕಾರ, ಹಾಲು, ಸಕ್ಕರೆ ಮತ್ತು ಚಹಾ ಎಲೆಗಳಿಂದ 
ಮಾಡಿದ ಚಹಾಕ್ಕಿಂತ ಹಸಿರು ಚಹಾವನ್ನು
ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ.

ಕ್ಯಾನ್ಸರ್​ನಿಂದ ದೂರವಿರಲು ಗ್ರೀನ್ ಟೀ ಕುಡಿಯಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ಅವರ ಪ್ರಕಾರ, ಹಾಲು, ಸಕ್ಕರೆ ಮತ್ತು ಚಹಾ ಎಲೆಗಳಿಂದ ಮಾಡಿದ ಚಹಾಕ್ಕಿಂತ ಹಸಿರು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ.

1 / 5
ಈ ಹರ್ಬಲ್ ಟೀ ಕುಡಿಯುವುದರಿಂದ ತೂಕವನ್ನು ಸಹ ಆದಷ್ಟು ಬೇಗ 
ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಈ ಹರ್ಬಲ್ ಟೀ ಕುಡಿಯುವುದರಿಂದ ತೂಕವನ್ನು ಸಹ ಆದಷ್ಟು ಬೇಗ ಕಡಿಮೆ ಮಾಡಿಕೊಳ್ಳಬಹುದಾಗಿದೆ.

2 / 5
ಗ್ರೀನ್ ಟೀಗೆ ಪುದೀನ ಎಲೆಗಳು ಮತ್ತು ದಾಲ್ಚಿನ್ನಿಯನ್ನು ಬೆರೆಸಿ ಕುಡಿಯಬಹುದು.
ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ 
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಗ್ರೀನ್ ಟೀಗೆ ಪುದೀನ ಎಲೆಗಳು ಮತ್ತು ದಾಲ್ಚಿನ್ನಿಯನ್ನು ಬೆರೆಸಿ ಕುಡಿಯಬಹುದು. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3 / 5
ಗ್ರೀನ್ ಟೀಯನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾಲೊರಿ ಕಡಿಮೆ ಮಾಡುವುದು 
ಮಾತ್ರವಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಧುಮೇಹ 
ರೋಗಿಗಳಿಗೆ ಇದು ತುಂಬಾ ಉಪಯುಕ್ತವಾಗಿದೆ.

ಗ್ರೀನ್ ಟೀಯನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾಲೊರಿ ಕಡಿಮೆ ಮಾಡುವುದು ಮಾತ್ರವಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಇದು ತುಂಬಾ ಉಪಯುಕ್ತವಾಗಿದೆ.

4 / 5
ಗ್ರೀನ್ ಟೀಗೆ ನಿಂಬೆ ರಸ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಒಳ್ಳೆಯದು. ಉತ್ಕರ್ಷಣ 
ನಿರೋಧಕಗಳನ್ನು ಹೆಚ್ಚಿಸುವಲ್ಲಿ ಇದು ಅದ್ಭುತಗಳನ್ನು ಮಾಡುತ್ತದೆ.

ಗ್ರೀನ್ ಟೀಗೆ ನಿಂಬೆ ರಸ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಒಳ್ಳೆಯದು. ಉತ್ಕರ್ಷಣ ನಿರೋಧಕಗಳನ್ನು ಹೆಚ್ಚಿಸುವಲ್ಲಿ ಇದು ಅದ್ಭುತಗಳನ್ನು ಮಾಡುತ್ತದೆ.

5 / 5

Published On - 9:49 pm, Wed, 8 February 23

Follow us
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ