AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green Tea: ಗ್ರೀನ್ ಟೀ ಕುಡಿಯುವುದರಿಂದ ದೇಹಕ್ಕುಂಟು ದುಪ್ಪಟ್ಟು ಪ್ರಯೋಜನ: ಇಲ್ಲಿದೆ ಮಾಹಿತಿ

ಆರೋಗ್ಯ ತಜ್ಞರು ಹೇಳುವ ಪ್ರಕಾರ ಚಹಾ ಕೇವಲ ಟೈಮ್ ಪಾಸ್. ಚಹಾವನ್ನು ಕುಡಿಯುವುದರಿಂದ ನಮ್ಮ ಆರೋಗ್ಯಕವನ್ನು ಕಾಡಿಕೊಳ್ಳಬಹುದು ಎನ್ನುತ್ತಾರೆ ತಜ್ಞರು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 08, 2023 | 9:50 PM

ಕ್ಯಾನ್ಸರ್​ನಿಂದ ದೂರವಿರಲು ಗ್ರೀನ್ ಟೀ ಕುಡಿಯಬೇಕು ಎನ್ನುತ್ತಾರೆ ಆರೋಗ್ಯ
ತಜ್ಞರು. ಅವರ ಪ್ರಕಾರ, ಹಾಲು, ಸಕ್ಕರೆ ಮತ್ತು ಚಹಾ ಎಲೆಗಳಿಂದ 
ಮಾಡಿದ ಚಹಾಕ್ಕಿಂತ ಹಸಿರು ಚಹಾವನ್ನು
ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ.

ಕ್ಯಾನ್ಸರ್​ನಿಂದ ದೂರವಿರಲು ಗ್ರೀನ್ ಟೀ ಕುಡಿಯಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ಅವರ ಪ್ರಕಾರ, ಹಾಲು, ಸಕ್ಕರೆ ಮತ್ತು ಚಹಾ ಎಲೆಗಳಿಂದ ಮಾಡಿದ ಚಹಾಕ್ಕಿಂತ ಹಸಿರು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ.

1 / 5
ಈ ಹರ್ಬಲ್ ಟೀ ಕುಡಿಯುವುದರಿಂದ ತೂಕವನ್ನು ಸಹ ಆದಷ್ಟು ಬೇಗ 
ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಈ ಹರ್ಬಲ್ ಟೀ ಕುಡಿಯುವುದರಿಂದ ತೂಕವನ್ನು ಸಹ ಆದಷ್ಟು ಬೇಗ ಕಡಿಮೆ ಮಾಡಿಕೊಳ್ಳಬಹುದಾಗಿದೆ.

2 / 5
ಗ್ರೀನ್ ಟೀಗೆ ಪುದೀನ ಎಲೆಗಳು ಮತ್ತು ದಾಲ್ಚಿನ್ನಿಯನ್ನು ಬೆರೆಸಿ ಕುಡಿಯಬಹುದು.
ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ 
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಗ್ರೀನ್ ಟೀಗೆ ಪುದೀನ ಎಲೆಗಳು ಮತ್ತು ದಾಲ್ಚಿನ್ನಿಯನ್ನು ಬೆರೆಸಿ ಕುಡಿಯಬಹುದು. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3 / 5
ಗ್ರೀನ್ ಟೀಯನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾಲೊರಿ ಕಡಿಮೆ ಮಾಡುವುದು 
ಮಾತ್ರವಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಧುಮೇಹ 
ರೋಗಿಗಳಿಗೆ ಇದು ತುಂಬಾ ಉಪಯುಕ್ತವಾಗಿದೆ.

ಗ್ರೀನ್ ಟೀಯನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾಲೊರಿ ಕಡಿಮೆ ಮಾಡುವುದು ಮಾತ್ರವಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಇದು ತುಂಬಾ ಉಪಯುಕ್ತವಾಗಿದೆ.

4 / 5
ಗ್ರೀನ್ ಟೀಗೆ ನಿಂಬೆ ರಸ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಒಳ್ಳೆಯದು. ಉತ್ಕರ್ಷಣ 
ನಿರೋಧಕಗಳನ್ನು ಹೆಚ್ಚಿಸುವಲ್ಲಿ ಇದು ಅದ್ಭುತಗಳನ್ನು ಮಾಡುತ್ತದೆ.

ಗ್ರೀನ್ ಟೀಗೆ ನಿಂಬೆ ರಸ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಒಳ್ಳೆಯದು. ಉತ್ಕರ್ಷಣ ನಿರೋಧಕಗಳನ್ನು ಹೆಚ್ಚಿಸುವಲ್ಲಿ ಇದು ಅದ್ಭುತಗಳನ್ನು ಮಾಡುತ್ತದೆ.

5 / 5

Published On - 9:49 pm, Wed, 8 February 23

Follow us
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ