AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹ ಜ್ಯೋತಿ ಯೋಜನೆಗೆ ಹರಿದು ಬಂತು 85 ಲಕ್ಷಕ್ಕೂ ಹೆಚ್ಚು ಅರ್ಜಿಗಳು!

ಕಾಂಗ್ರೆಸ್​ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ರಾಜ್ಯದಲ್ಲಿ ದಿನ ಕಳೆದಂತೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿವೆ. ಕಳೆದ ಕೆಲ ದಿನಗಳಲ್ಲಿ 85, 91,005 ಗ್ರಾಹಕರು ನೋಂದಾಣಿಸಿಕೊಂಡಿದ್ದಾರೆ. ಆ ಮೂಲಕ ಗೃಹ ಜ್ಯೋತಿ ಯೋಜನೆಗೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ದೊರೆತಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jun 30, 2023 | 7:22 PM

Share
ಗೃಹ ಜ್ಯೋತಿ ಯೋಜನೆಗೆ ರಾಜ್ಯದಲ್ಲಿ ದಿನ ಕಳೆದಂತೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದ್ದು, ಕಳೆದ ಕೆಲ 
ದಿನಗಳಲ್ಲಿ 85, 91,005 ಗ್ರಾಹಕರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ. ಆ ಮೂಲಕ ಗೃಹ ಜ್ಯೋತಿ ಯೋಜನೆಗೆ
ಸಾರ್ವಜನಿಕರಿಂದ ಭಾರೀ ಸ್ಪಂದನೆ ದೊರೆತಿದೆ.

ಗೃಹ ಜ್ಯೋತಿ ಯೋಜನೆಗೆ ರಾಜ್ಯದಲ್ಲಿ ದಿನ ಕಳೆದಂತೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದ್ದು, ಕಳೆದ ಕೆಲ ದಿನಗಳಲ್ಲಿ 85, 91,005 ಗ್ರಾಹಕರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ. ಆ ಮೂಲಕ ಗೃಹ ಜ್ಯೋತಿ ಯೋಜನೆಗೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ದೊರೆತಿದೆ.

1 / 5
ಜೂನ್​ 30 ಶುಕ್ರವಾರ ಒಂದೇ ದಿನ ಸಂಜೆ 6 ಗಂಟೆಯವರೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 1,52,532 ಗ್ರಾಹಕರು 
ನೋಂದಾಯಿಸಿಕೊಂಡಿದ್ದಾರೆ.

ಜೂನ್​ 30 ಶುಕ್ರವಾರ ಒಂದೇ ದಿನ ಸಂಜೆ 6 ಗಂಟೆಯವರೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 1,52,532 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

2 / 5
ಸೆಸ್ಕ್ ವ್ಯಾಪ್ತಿಯಲ್ಲಿ ಇಂದು ಒಂದೇ ದಿನಕ್ಕೆ 58,354 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿಯಾಗಿ
ಜೆಸ್ಕಾಂ ವ್ಯಾಪ್ತಿಯಲ್ಲಿ 40932 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ಸೆಸ್ಕ್ ವ್ಯಾಪ್ತಿಯಲ್ಲಿ ಇಂದು ಒಂದೇ ದಿನಕ್ಕೆ 58,354 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿಯಾಗಿ ಜೆಸ್ಕಾಂ ವ್ಯಾಪ್ತಿಯಲ್ಲಿ 40932 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

3 / 5
ಹೆಸ್ಕಾಂ ವ್ಯಾಪ್ತಿಯಲ್ಲಿ ಜೂನ್​ 18 ರಿಂದ ಇಲ್ಲಿಯವರೆಗೂ ಒಟ್ಟು 1779148 ಗ್ರಾಹಕರು ನೋಂದಾಯಿಸಿಕೊಂಡಿದ್ದು, 
ಹುಕ್ಕೇರಿ (HRECS) ವ್ಯಾಪ್ಯಿಯಲ್ಲಿ ಗೃಹ ಜ್ಯೋತಿ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ 41380 ಜನರು
ನೋಂದಾಯಿಸಿದ್ದಾರೆ.

ಹೆಸ್ಕಾಂ ವ್ಯಾಪ್ತಿಯಲ್ಲಿ ಜೂನ್​ 18 ರಿಂದ ಇಲ್ಲಿಯವರೆಗೂ ಒಟ್ಟು 1779148 ಗ್ರಾಹಕರು ನೋಂದಾಯಿಸಿಕೊಂಡಿದ್ದು, ಹುಕ್ಕೇರಿ (HRECS) ವ್ಯಾಪ್ಯಿಯಲ್ಲಿ ಗೃಹ ಜ್ಯೋತಿ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ 41380 ಜನರು ನೋಂದಾಯಿಸಿದ್ದಾರೆ.

4 / 5
ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದೇ ದಿನಕ್ಕೆ 50125 ಸೇರಿದಂತೆ ರಾಜ್ಯದ್ಯಂತ ಒಟ್ಟು 
85, 91,005 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದೇ ದಿನಕ್ಕೆ 50125 ಸೇರಿದಂತೆ ರಾಜ್ಯದ್ಯಂತ ಒಟ್ಟು 85, 91,005 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

5 / 5
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!