Gruha Jyothi Scheme: ಗೃಹ ಜ್ಯೋತಿ ಯೋಜನೆಗೆ ಹರಿದು ಬಂತು 85 ಲಕ್ಷಕ್ಕೂ ಹೆಚ್ಚು ಅರ್ಜಿಗಳು!

Updated on: Jun 30, 2023 | 7:22 PM

ಕಾಂಗ್ರೆಸ್​ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ರಾಜ್ಯದಲ್ಲಿ ದಿನ ಕಳೆದಂತೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿವೆ. ಕಳೆದ ಕೆಲ ದಿನಗಳಲ್ಲಿ 85, 91,005 ಗ್ರಾಹಕರು ನೋಂದಾಣಿಸಿಕೊಂಡಿದ್ದಾರೆ. ಆ ಮೂಲಕ ಗೃಹ ಜ್ಯೋತಿ ಯೋಜನೆಗೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ದೊರೆತಿದೆ.

1 / 5
ಗೃಹ ಜ್ಯೋತಿ ಯೋಜನೆಗೆ ರಾಜ್ಯದಲ್ಲಿ ದಿನ ಕಳೆದಂತೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದ್ದು, ಕಳೆದ ಕೆಲ 
ದಿನಗಳಲ್ಲಿ 85, 91,005 ಗ್ರಾಹಕರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ. ಆ ಮೂಲಕ ಗೃಹ ಜ್ಯೋತಿ ಯೋಜನೆಗೆ
ಸಾರ್ವಜನಿಕರಿಂದ ಭಾರೀ ಸ್ಪಂದನೆ ದೊರೆತಿದೆ.

ಗೃಹ ಜ್ಯೋತಿ ಯೋಜನೆಗೆ ರಾಜ್ಯದಲ್ಲಿ ದಿನ ಕಳೆದಂತೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದ್ದು, ಕಳೆದ ಕೆಲ ದಿನಗಳಲ್ಲಿ 85, 91,005 ಗ್ರಾಹಕರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ. ಆ ಮೂಲಕ ಗೃಹ ಜ್ಯೋತಿ ಯೋಜನೆಗೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ದೊರೆತಿದೆ.

2 / 5
ಜೂನ್​ 30 ಶುಕ್ರವಾರ ಒಂದೇ ದಿನ ಸಂಜೆ 6 ಗಂಟೆಯವರೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 1,52,532 ಗ್ರಾಹಕರು 
ನೋಂದಾಯಿಸಿಕೊಂಡಿದ್ದಾರೆ.

ಜೂನ್​ 30 ಶುಕ್ರವಾರ ಒಂದೇ ದಿನ ಸಂಜೆ 6 ಗಂಟೆಯವರೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 1,52,532 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

3 / 5
ಸೆಸ್ಕ್ ವ್ಯಾಪ್ತಿಯಲ್ಲಿ ಇಂದು ಒಂದೇ ದಿನಕ್ಕೆ 58,354 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿಯಾಗಿ
ಜೆಸ್ಕಾಂ ವ್ಯಾಪ್ತಿಯಲ್ಲಿ 40932 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ಸೆಸ್ಕ್ ವ್ಯಾಪ್ತಿಯಲ್ಲಿ ಇಂದು ಒಂದೇ ದಿನಕ್ಕೆ 58,354 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿಯಾಗಿ ಜೆಸ್ಕಾಂ ವ್ಯಾಪ್ತಿಯಲ್ಲಿ 40932 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

4 / 5
ಹೆಸ್ಕಾಂ ವ್ಯಾಪ್ತಿಯಲ್ಲಿ ಜೂನ್​ 18 ರಿಂದ ಇಲ್ಲಿಯವರೆಗೂ ಒಟ್ಟು 1779148 ಗ್ರಾಹಕರು ನೋಂದಾಯಿಸಿಕೊಂಡಿದ್ದು, 
ಹುಕ್ಕೇರಿ (HRECS) ವ್ಯಾಪ್ಯಿಯಲ್ಲಿ ಗೃಹ ಜ್ಯೋತಿ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ 41380 ಜನರು
ನೋಂದಾಯಿಸಿದ್ದಾರೆ.

ಹೆಸ್ಕಾಂ ವ್ಯಾಪ್ತಿಯಲ್ಲಿ ಜೂನ್​ 18 ರಿಂದ ಇಲ್ಲಿಯವರೆಗೂ ಒಟ್ಟು 1779148 ಗ್ರಾಹಕರು ನೋಂದಾಯಿಸಿಕೊಂಡಿದ್ದು, ಹುಕ್ಕೇರಿ (HRECS) ವ್ಯಾಪ್ಯಿಯಲ್ಲಿ ಗೃಹ ಜ್ಯೋತಿ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ 41380 ಜನರು ನೋಂದಾಯಿಸಿದ್ದಾರೆ.

5 / 5
ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದೇ ದಿನಕ್ಕೆ 50125 ಸೇರಿದಂತೆ ರಾಜ್ಯದ್ಯಂತ ಒಟ್ಟು 
85, 91,005 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದೇ ದಿನಕ್ಕೆ 50125 ಸೇರಿದಂತೆ ರಾಜ್ಯದ್ಯಂತ ಒಟ್ಟು 85, 91,005 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us