AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Elections: ಅಹಮದಾಬಾದ್​ನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಪ್ರಧಾನಿ; ಮೋದಿಗೆ ರಸ್ತೆಯುದ್ದಕ್ಕೂ ಭರ್ಜರಿ ಸ್ವಾಗತ

ಗುಜರಾತ್​ನ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮತ ಚಲಾಯಿಸಿದ್ದಾರೆ.

TV9 Web
| Edited By: |

Updated on: Dec 05, 2022 | 11:19 AM

Share
ನರೇಂದ್ರ ಮೋದಿ

One Rank One Pension | Union Cabinet approves the revision of pension of Armed Forces pensioners and family pensioners under One Rank One Pension (OROP) from July 1, 2019.

1 / 10
ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಅಹಮದಾಬಾದ್​ನಲ್ಲಿರುವ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಅಹಮದಾಬಾದ್​ನಲ್ಲಿರುವ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದಾರೆ.

2 / 10
ಮತ ಚಲಾಯಿಸಲು ಬಂದ ಮೋದಿಯನ್ನು ಅವರ ಅಭಿಮಾನಿಗಳು ಆದರದಿಂದ ಸ್ವಾಗತಿಸಿದರು

ಮತ ಚಲಾಯಿಸಲು ಬಂದ ಮೋದಿಯನ್ನು ಅವರ ಅಭಿಮಾನಿಗಳು ಆದರದಿಂದ ಸ್ವಾಗತಿಸಿದರು

3 / 10
ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ನರೇಂದ್ರ ಮೋದಿ ಮತದಾನ

ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ನರೇಂದ್ರ ಮೋದಿ ಮತದಾನ

4 / 10
ರಾನಿಪ್​ನ ಮತಗಟ್ಟೆಯಲ್ಲಿ ಮೋದಿ

ರಾನಿಪ್​ನ ಮತಗಟ್ಟೆಯಲ್ಲಿ ಮೋದಿ

5 / 10
ಮತ ಚಲಾಯಿಸಿದ ಮೋದಿ

ಮತ ಚಲಾಯಿಸಿದ ಮೋದಿ

6 / 10
ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

7 / 10
ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

8 / 10
ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನರತ್ತ ಕೈ ಬೀಸಿದ ಪ್ರಧಾನಿ

ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನರತ್ತ ಕೈ ಬೀಸಿದ ಪ್ರಧಾನಿ

9 / 10
ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ ಚಲಾವಣೆ

ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ ಚಲಾವಣೆ

10 / 10
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!