AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Elections: ಅಹಮದಾಬಾದ್​ನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಪ್ರಧಾನಿ; ಮೋದಿಗೆ ರಸ್ತೆಯುದ್ದಕ್ಕೂ ಭರ್ಜರಿ ಸ್ವಾಗತ

ಗುಜರಾತ್​ನ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮತ ಚಲಾಯಿಸಿದ್ದಾರೆ.

TV9 Web
| Updated By: ಸುಷ್ಮಾ ಚಕ್ರೆ

Updated on: Dec 05, 2022 | 11:19 AM

ನರೇಂದ್ರ ಮೋದಿ

One Rank One Pension | Union Cabinet approves the revision of pension of Armed Forces pensioners and family pensioners under One Rank One Pension (OROP) from July 1, 2019.

1 / 10
ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಅಹಮದಾಬಾದ್​ನಲ್ಲಿರುವ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಅಹಮದಾಬಾದ್​ನಲ್ಲಿರುವ ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದಾರೆ.

2 / 10
ಮತ ಚಲಾಯಿಸಲು ಬಂದ ಮೋದಿಯನ್ನು ಅವರ ಅಭಿಮಾನಿಗಳು ಆದರದಿಂದ ಸ್ವಾಗತಿಸಿದರು

ಮತ ಚಲಾಯಿಸಲು ಬಂದ ಮೋದಿಯನ್ನು ಅವರ ಅಭಿಮಾನಿಗಳು ಆದರದಿಂದ ಸ್ವಾಗತಿಸಿದರು

3 / 10
ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ನರೇಂದ್ರ ಮೋದಿ ಮತದಾನ

ರಾನಿಪ್ ಪ್ರದೇಶದ ಪ್ರೌಢಶಾಲೆಯಲ್ಲಿ ನರೇಂದ್ರ ಮೋದಿ ಮತದಾನ

4 / 10
ರಾನಿಪ್​ನ ಮತಗಟ್ಟೆಯಲ್ಲಿ ಮೋದಿ

ರಾನಿಪ್​ನ ಮತಗಟ್ಟೆಯಲ್ಲಿ ಮೋದಿ

5 / 10
ಮತ ಚಲಾಯಿಸಿದ ಮೋದಿ

ಮತ ಚಲಾಯಿಸಿದ ಮೋದಿ

6 / 10
ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

7 / 10
ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನಸ್ತೋಮ

8 / 10
ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನರತ್ತ ಕೈ ಬೀಸಿದ ಪ್ರಧಾನಿ

ಮತಗಟ್ಟೆಗೆ ಬಂದ ಮೋದಿಯವರನ್ನು ನೋಡಲು ಸೇರಿದ್ದ ಜನರತ್ತ ಕೈ ಬೀಸಿದ ಪ್ರಧಾನಿ

9 / 10
ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ ಚಲಾವಣೆ

ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ ಚಲಾವಣೆ

10 / 10
Follow us
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು