AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಮೊದಲ ತೆಲುಗು ಸಿನಿಮಾಗೆ ಮುಹೂರ್ತ; ಟಾಲಿವುಡ್​ನಲ್ಲಿ ಮಿಂಚಲು ಶಿವಣ್ಣ ರೆಡಿ

ಶಿವರಾಜ್​ಕುಮಾರ್ ಅವರು ಇಷ್ಟು ದಿನ ಕನ್ನಡದಲ್ಲಿ ಮಿಂಚಿ ಗಮನ ಸೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅವರು ಕನ್ನಡದಲ್ಲಿ ಮಾತ್ರ ನಟಿಸುತ್ತಿದ್ದರು. ಆದರೆ, ಇತ್ತೀಚೆಗೆ ಪರಭಾಷೆಯ ಆಫರ್​ಗಳು ಅವರನ್ನು ಅರಸಿ ಬರುತ್ತಿವೆ. ಅದನ್ನು ಯಾಕೆ ಮಾಡಬಾರದು ಎಂಬ ಕಾರಣಕ್ಕೆ ಶಿವಣ್ಣ ಪರಭಾಷೆ ಚಿತ್ರ ಒಪ್ಪಿಕೊಳ್ಳುತ್ತಿದ್ದಾರೆ. ಅವರ ಹೊಸ ಚಿತ್ರದ ಮುಹೂರ್ತ ನಡೆದಿದೆ.

ರಾಜೇಶ್ ದುಗ್ಗುಮನೆ
|

Updated on:Dec 06, 2025 | 12:57 PM

Share
ಶಿವರಾಜ್​ಕುಮಾರ್ ಅವರು ಈಗ ತೆಲುಗಿನಲ್ಲಿ ಮುಖ್ಯ ಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇಂದು (ಡಿಸೆಂಬರ್ 6) ನಡೆದಿದೆ.

ಶಿವರಾಜ್​ಕುಮಾರ್ ಅವರು ಈಗ ತೆಲುಗಿನಲ್ಲಿ ಮುಖ್ಯ ಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇಂದು (ಡಿಸೆಂಬರ್ 6) ನಡೆದಿದೆ.

1 / 5
ಗುಮ್ಮಡಿ ನರಸಯ್ಯ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿರುವುದು ಅಭಿಮಾನಿಗಳಿಗೆ ಖಷಿ ನೀಡಿದೆ. ನರಸಯ್ಯ ಹುಟ್ಟೂರಾದ ಆಂಧ್ರದ ಪಲ್ವಂಚಾದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಶಿವಣ್ಣ ದಂಪತಿಯನ್ನು ಸ್ವಾಗತಿಸಲು ಇಡೀ ಊರಿಗೆ ಊರೇ ಅಲ್ಲಿ ಜಮಾಯಿಸಿತ್ತು ಎಂಬುದು ವಿಶೇಷ. ಇದು ಮುಹೂರ್ತದ ಫೋಟೋ.

ಗುಮ್ಮಡಿ ನರಸಯ್ಯ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿರುವುದು ಅಭಿಮಾನಿಗಳಿಗೆ ಖಷಿ ನೀಡಿದೆ. ನರಸಯ್ಯ ಹುಟ್ಟೂರಾದ ಆಂಧ್ರದ ಪಲ್ವಂಚಾದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಶಿವಣ್ಣ ದಂಪತಿಯನ್ನು ಸ್ವಾಗತಿಸಲು ಇಡೀ ಊರಿಗೆ ಊರೇ ಅಲ್ಲಿ ಜಮಾಯಿಸಿತ್ತು ಎಂಬುದು ವಿಶೇಷ. ಇದು ಮುಹೂರ್ತದ ಫೋಟೋ.

2 / 5
ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

3 / 5
ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

4 / 5
ಗುಮ್ಮಡಿ ನರಸಯ್ಯ ಬಯೋಪಿಕ್ ಸಿನಿಮಾವನ್ನು ಪ್ರಶಾಂತ್ ಹಿರ್ವಾಲೆ ನಿರ್ದೇಶನ ಮಾಡುತ್ತಿದ್ದಾರೆ. ಪ್ರವಲ್ಲಿಕಾ ಆರ್ಟ್ಸ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿ ಮನ ಸೆಳೆದಿತ್ತು.

ಗುಮ್ಮಡಿ ನರಸಯ್ಯ ಬಯೋಪಿಕ್ ಸಿನಿಮಾವನ್ನು ಪ್ರಶಾಂತ್ ಹಿರ್ವಾಲೆ ನಿರ್ದೇಶನ ಮಾಡುತ್ತಿದ್ದಾರೆ. ಪ್ರವಲ್ಲಿಕಾ ಆರ್ಟ್ಸ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿ ಮನ ಸೆಳೆದಿತ್ತು.

5 / 5

Published On - 12:57 pm, Sat, 6 December 25

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!