ಶಿವರಾಜ್​ಕುಮಾರ್ ಮೊದಲ ತೆಲುಗು ಸಿನಿಮಾಗೆ ಮುಹೂರ್ತ; ಟಾಲಿವುಡ್​ನಲ್ಲಿ ಮಿಂಚಲು ಶಿವಣ್ಣ ರೆಡಿ

Updated on: Dec 06, 2025 | 12:57 PM

ಶಿವರಾಜ್​ಕುಮಾರ್ ಅವರು ಇಷ್ಟು ದಿನ ಕನ್ನಡದಲ್ಲಿ ಮಿಂಚಿ ಗಮನ ಸೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅವರು ಕನ್ನಡದಲ್ಲಿ ಮಾತ್ರ ನಟಿಸುತ್ತಿದ್ದರು. ಆದರೆ, ಇತ್ತೀಚೆಗೆ ಪರಭಾಷೆಯ ಆಫರ್​ಗಳು ಅವರನ್ನು ಅರಸಿ ಬರುತ್ತಿವೆ. ಅದನ್ನು ಯಾಕೆ ಮಾಡಬಾರದು ಎಂಬ ಕಾರಣಕ್ಕೆ ಶಿವಣ್ಣ ಪರಭಾಷೆ ಚಿತ್ರ ಒಪ್ಪಿಕೊಳ್ಳುತ್ತಿದ್ದಾರೆ. ಅವರ ಹೊಸ ಚಿತ್ರದ ಮುಹೂರ್ತ ನಡೆದಿದೆ.

1 / 5
ಶಿವರಾಜ್​ಕುಮಾರ್ ಅವರು ಈಗ ತೆಲುಗಿನಲ್ಲಿ ಮುಖ್ಯ ಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇಂದು (ಡಿಸೆಂಬರ್ 6) ನಡೆದಿದೆ.

ಶಿವರಾಜ್​ಕುಮಾರ್ ಅವರು ಈಗ ತೆಲುಗಿನಲ್ಲಿ ಮುಖ್ಯ ಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇಂದು (ಡಿಸೆಂಬರ್ 6) ನಡೆದಿದೆ.

2 / 5
ಗುಮ್ಮಡಿ ನರಸಯ್ಯ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿರುವುದು ಅಭಿಮಾನಿಗಳಿಗೆ ಖಷಿ ನೀಡಿದೆ. ನರಸಯ್ಯ ಹುಟ್ಟೂರಾದ ಆಂಧ್ರದ ಪಲ್ವಂಚಾದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಶಿವಣ್ಣ ದಂಪತಿಯನ್ನು ಸ್ವಾಗತಿಸಲು ಇಡೀ ಊರಿಗೆ ಊರೇ ಅಲ್ಲಿ ಜಮಾಯಿಸಿತ್ತು ಎಂಬುದು ವಿಶೇಷ. ಇದು ಮುಹೂರ್ತದ ಫೋಟೋ.

ಗುಮ್ಮಡಿ ನರಸಯ್ಯ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿರುವುದು ಅಭಿಮಾನಿಗಳಿಗೆ ಖಷಿ ನೀಡಿದೆ. ನರಸಯ್ಯ ಹುಟ್ಟೂರಾದ ಆಂಧ್ರದ ಪಲ್ವಂಚಾದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಶಿವಣ್ಣ ದಂಪತಿಯನ್ನು ಸ್ವಾಗತಿಸಲು ಇಡೀ ಊರಿಗೆ ಊರೇ ಅಲ್ಲಿ ಜಮಾಯಿಸಿತ್ತು ಎಂಬುದು ವಿಶೇಷ. ಇದು ಮುಹೂರ್ತದ ಫೋಟೋ.

3 / 5
ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

4 / 5
ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ಅವರ ಸಿನಿಮಾಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು. ಈ ಸಿನಿಮಾದ ಶೂಟ್ ಶೀಘ್ರವೇ ಆರಂಭ ಆಗಲಿದೆ. ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಮೊದಲ ತೆಲುಗು ಸಿನಿಮಾ ಇದಾಗಿದೆ.

5 / 5
ಗುಮ್ಮಡಿ ನರಸಯ್ಯ ಬಯೋಪಿಕ್ ಸಿನಿಮಾವನ್ನು ಪ್ರಶಾಂತ್ ಹಿರ್ವಾಲೆ ನಿರ್ದೇಶನ ಮಾಡುತ್ತಿದ್ದಾರೆ. ಪ್ರವಲ್ಲಿಕಾ ಆರ್ಟ್ಸ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿ ಮನ ಸೆಳೆದಿತ್ತು.

ಗುಮ್ಮಡಿ ನರಸಯ್ಯ ಬಯೋಪಿಕ್ ಸಿನಿಮಾವನ್ನು ಪ್ರಶಾಂತ್ ಹಿರ್ವಾಲೆ ನಿರ್ದೇಶನ ಮಾಡುತ್ತಿದ್ದಾರೆ. ಪ್ರವಲ್ಲಿಕಾ ಆರ್ಟ್ಸ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿ ಮನ ಸೆಳೆದಿತ್ತು.

Published On - 12:57 pm, Sat, 6 December 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us