AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಗುಂಟೂರು ಖಾರಂ’ ಸಿನಿಮಾದ ಪ್ರೀರಿಲೀಸ್ ಇವೆಂಟ್​ ಝಲಕ್ ಇಲ್ಲಿದೆ.. ​

ಮಹೇಶ್ ಬಾಬು ಅಭಿನಯದ ‘ಗುಂಟೂರು ಖಾರಂ’ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು ಜೊತೆಗೆ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಾಯಕಿಯರಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರೀರಿಲೀಸ್ ಇವೆಂಟ್ ಝಲಕ್ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 10, 2024 | 10:37 AM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

1 / 5
ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

2 / 5
ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

3 / 5
‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

4 / 5
ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

5 / 5

Published On - 10:31 am, Wed, 10 January 24

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ