AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಗುಂಟೂರು ಖಾರಂ’ ಸಿನಿಮಾದ ಪ್ರೀರಿಲೀಸ್ ಇವೆಂಟ್​ ಝಲಕ್ ಇಲ್ಲಿದೆ.. ​

ಮಹೇಶ್ ಬಾಬು ಅಭಿನಯದ ‘ಗುಂಟೂರು ಖಾರಂ’ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು ಜೊತೆಗೆ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಾಯಕಿಯರಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರೀರಿಲೀಸ್ ಇವೆಂಟ್ ಝಲಕ್ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 10, 2024 | 10:37 AM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

1 / 5
ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

2 / 5
ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

3 / 5
‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

4 / 5
ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

5 / 5

Published On - 10:31 am, Wed, 10 January 24

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ