AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಗುಂಟೂರು ಖಾರಂ’ ಸಿನಿಮಾದ ಪ್ರೀರಿಲೀಸ್ ಇವೆಂಟ್​ ಝಲಕ್ ಇಲ್ಲಿದೆ.. ​

ಮಹೇಶ್ ಬಾಬು ಅಭಿನಯದ ‘ಗುಂಟೂರು ಖಾರಂ’ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು ಜೊತೆಗೆ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಾಯಕಿಯರಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರೀರಿಲೀಸ್ ಇವೆಂಟ್ ಝಲಕ್ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 10, 2024 | 10:37 AM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

1 / 5
ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

2 / 5
ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

3 / 5
‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

4 / 5
ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

5 / 5

Published On - 10:31 am, Wed, 10 January 24

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK