AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಗುಂಟೂರು ಖಾರಂ’ ಸಿನಿಮಾದ ಪ್ರೀರಿಲೀಸ್ ಇವೆಂಟ್​ ಝಲಕ್ ಇಲ್ಲಿದೆ.. ​

ಮಹೇಶ್ ಬಾಬು ಅಭಿನಯದ ‘ಗುಂಟೂರು ಖಾರಂ’ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು ಜೊತೆಗೆ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಾಯಕಿಯರಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರೀರಿಲೀಸ್ ಇವೆಂಟ್ ಝಲಕ್ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 10, 2024 | 10:37 AM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರವನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು.

1 / 5
ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

ಈ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಿದ್ದಾರೆ.ಈ ಚಿತ್ರಕ್ಕೆ ಎಸ್​ ಥಮನ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾದ ಹಾಡು ಹಾಗೂ ಟ್ರೇಲರ್ ಗಮನ ಸೆಳೆದಿದೆ.

2 / 5
ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಗುಂಟೂರಿನಲ್ಲಿ ನಡೆಯಿತು. ಟಾಲಿವುಡ್ ನಿರ್ಮಾಪಕ ದಿಲ್ ರಾಜು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಇಡೀ ತಂಡ ಕಾರ್ಯಕ್ರಮದಲ್ಲಿ ಹಾಜರಿ ಹಾಕಿತ್ತು.

3 / 5
‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

‘ಗುಂಟೂರು ಖಾರಂ’ ಪ್ರೀ ರಿಲೀಸ್ ಈವೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹೇಶ್ ತುಂಬಾ ಸಿಂಪಲ್ ಆಗಿ ಈ ಸಮಾರಂಭಕ್ಕೆ ಬಂದಿದ್ದರು. ಈ ಮೂಲಕ ಅವರು ಸಖತ್ ಇಷ್ಟ ಆದರು.

4 / 5
ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಮಹೇಶ್ ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಸಮಾರಂಭದಲ್ಲಿ ತಂದೆಯನ್ನು ನೆನೆದು ಮಹೇಶ್ ಬಾಬು ಭಾವುಕರಾದರು. ಈ ಸಿನಿಮಾ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

5 / 5

Published On - 10:31 am, Wed, 10 January 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ