AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಹಾಲಿವುಡ್​ ಹೀರೋ ರೀತಿ ಕಾಣಿಸಿದ ಮಹೇಶ್​ ಬಾಬು; ಸ್ಟೈಲಿಶ್​ ಆಗಿ ಹೊಸ ಫೋಟೋಶೂಟ್​ಗೆ ಪೋಸ್​ ನೀಡಿದ ‘ಪ್ರಿನ್ಸ್​’

Mahesh Babu New Photoshoot: ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ.

ಮದನ್​ ಕುಮಾರ್​
|

Updated on: Jun 10, 2023 | 9:08 AM

Share
ನಟ ಮಹೇಶ್ ಬಾಬು ಅವರು ಸದಾ ಟ್ರೆಂಡ್​ನಲ್ಲಿ ಇರುತ್ತಾರೆ. ಅವರಿಗೆ ಫ್ಯಾಷನ್​ ಬಗ್ಗೆ ಉತ್ತಮ ಅಭಿರುಚಿ ಇದೆ. ಈಗ ಮಹೇಶ್​ ಬಾಬು ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

ನಟ ಮಹೇಶ್ ಬಾಬು ಅವರು ಸದಾ ಟ್ರೆಂಡ್​ನಲ್ಲಿ ಇರುತ್ತಾರೆ. ಅವರಿಗೆ ಫ್ಯಾಷನ್​ ಬಗ್ಗೆ ಉತ್ತಮ ಅಭಿರುಚಿ ಇದೆ. ಈಗ ಮಹೇಶ್​ ಬಾಬು ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

1 / 5
ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಮಹೇಶ್​ ಬಾಬು ಹವಾ ಸೃಷ್ಟಿ ಮಾಡಿದ್ದಾರೆ.

ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಮಹೇಶ್​ ಬಾಬು ಹವಾ ಸೃಷ್ಟಿ ಮಾಡಿದ್ದಾರೆ.

2 / 5
ಇತ್ತೀಚೆಗೆಷ್ಟೇ ಮಹೇಶ್​ ಬಾಬು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಯಿತು. ಆ ಚಿತ್ರಕ್ಕೆ ‘ಗುಂಟೂರು ಖಾರಂ’ ಎಂದು ಹೆಸರು ಇಡಲಾಗಿದೆ. ಇದರ ಬೆನ್ನಲ್ಲೇ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

ಇತ್ತೀಚೆಗೆಷ್ಟೇ ಮಹೇಶ್​ ಬಾಬು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಯಿತು. ಆ ಚಿತ್ರಕ್ಕೆ ‘ಗುಂಟೂರು ಖಾರಂ’ ಎಂದು ಹೆಸರು ಇಡಲಾಗಿದೆ. ಇದರ ಬೆನ್ನಲ್ಲೇ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

3 / 5
ಈ ಫೋಟೋಶೂಟ್​ನಲ್ಲಿ ಮಹೇಶ್​ ಬಾಬು ಅವರ ಲುಕ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪಕ್ಕಾ ಹಾಲಿವುಡ್​ ಹೀರೋ ರೀತಿ ಮಹೇಶ್​ ಬಾಬು ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಈ ಫೋಟೋಶೂಟ್​ನಲ್ಲಿ ಮಹೇಶ್​ ಬಾಬು ಅವರ ಲುಕ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪಕ್ಕಾ ಹಾಲಿವುಡ್​ ಹೀರೋ ರೀತಿ ಮಹೇಶ್​ ಬಾಬು ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

4 / 5
ಸಿನಿಮಾ ಕೆಲಸಗಳಲ್ಲಿ ಮಹೇಶ್​ ಬಾಬು ಅವರು ಗಡಿಬಿಡಿ ಮಾಡುವುದಿಲ್ಲ. ಸಿನಿಮಾಗಳ ಜೊತೆಯಲ್ಲಿ ಅವರು ಫ್ಯಾಮಿಲಿಗೂ ಹೆಚ್ಚು ಸಮಯ ನೀಡುತ್ತಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಸಿನಿಮಾ ಕೆಲಸಗಳಲ್ಲಿ ಮಹೇಶ್​ ಬಾಬು ಅವರು ಗಡಿಬಿಡಿ ಮಾಡುವುದಿಲ್ಲ. ಸಿನಿಮಾಗಳ ಜೊತೆಯಲ್ಲಿ ಅವರು ಫ್ಯಾಮಿಲಿಗೂ ಹೆಚ್ಚು ಸಮಯ ನೀಡುತ್ತಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

5 / 5
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ