Mahesh Babu: ಹಾಲಿವುಡ್​ ಹೀರೋ ರೀತಿ ಕಾಣಿಸಿದ ಮಹೇಶ್​ ಬಾಬು; ಸ್ಟೈಲಿಶ್​ ಆಗಿ ಹೊಸ ಫೋಟೋಶೂಟ್​ಗೆ ಪೋಸ್​ ನೀಡಿದ ‘ಪ್ರಿನ್ಸ್​’

Mahesh Babu New Photoshoot: ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ.

|

Updated on: Jun 10, 2023 | 9:08 AM

ನಟ ಮಹೇಶ್ ಬಾಬು ಅವರು ಸದಾ ಟ್ರೆಂಡ್​ನಲ್ಲಿ ಇರುತ್ತಾರೆ. ಅವರಿಗೆ ಫ್ಯಾಷನ್​ ಬಗ್ಗೆ ಉತ್ತಮ ಅಭಿರುಚಿ ಇದೆ. ಈಗ ಮಹೇಶ್​ ಬಾಬು ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

ನಟ ಮಹೇಶ್ ಬಾಬು ಅವರು ಸದಾ ಟ್ರೆಂಡ್​ನಲ್ಲಿ ಇರುತ್ತಾರೆ. ಅವರಿಗೆ ಫ್ಯಾಷನ್​ ಬಗ್ಗೆ ಉತ್ತಮ ಅಭಿರುಚಿ ಇದೆ. ಈಗ ಮಹೇಶ್​ ಬಾಬು ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

1 / 5
ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಮಹೇಶ್​ ಬಾಬು ಹವಾ ಸೃಷ್ಟಿ ಮಾಡಿದ್ದಾರೆ.

ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಮಹೇಶ್​ ಬಾಬು ಹವಾ ಸೃಷ್ಟಿ ಮಾಡಿದ್ದಾರೆ.

2 / 5
ಇತ್ತೀಚೆಗೆಷ್ಟೇ ಮಹೇಶ್​ ಬಾಬು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಯಿತು. ಆ ಚಿತ್ರಕ್ಕೆ ‘ಗುಂಟೂರು ಖಾರಂ’ ಎಂದು ಹೆಸರು ಇಡಲಾಗಿದೆ. ಇದರ ಬೆನ್ನಲ್ಲೇ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

ಇತ್ತೀಚೆಗೆಷ್ಟೇ ಮಹೇಶ್​ ಬಾಬು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಯಿತು. ಆ ಚಿತ್ರಕ್ಕೆ ‘ಗುಂಟೂರು ಖಾರಂ’ ಎಂದು ಹೆಸರು ಇಡಲಾಗಿದೆ. ಇದರ ಬೆನ್ನಲ್ಲೇ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

3 / 5
ಈ ಫೋಟೋಶೂಟ್​ನಲ್ಲಿ ಮಹೇಶ್​ ಬಾಬು ಅವರ ಲುಕ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪಕ್ಕಾ ಹಾಲಿವುಡ್​ ಹೀರೋ ರೀತಿ ಮಹೇಶ್​ ಬಾಬು ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಈ ಫೋಟೋಶೂಟ್​ನಲ್ಲಿ ಮಹೇಶ್​ ಬಾಬು ಅವರ ಲುಕ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪಕ್ಕಾ ಹಾಲಿವುಡ್​ ಹೀರೋ ರೀತಿ ಮಹೇಶ್​ ಬಾಬು ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

4 / 5
ಸಿನಿಮಾ ಕೆಲಸಗಳಲ್ಲಿ ಮಹೇಶ್​ ಬಾಬು ಅವರು ಗಡಿಬಿಡಿ ಮಾಡುವುದಿಲ್ಲ. ಸಿನಿಮಾಗಳ ಜೊತೆಯಲ್ಲಿ ಅವರು ಫ್ಯಾಮಿಲಿಗೂ ಹೆಚ್ಚು ಸಮಯ ನೀಡುತ್ತಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಸಿನಿಮಾ ಕೆಲಸಗಳಲ್ಲಿ ಮಹೇಶ್​ ಬಾಬು ಅವರು ಗಡಿಬಿಡಿ ಮಾಡುವುದಿಲ್ಲ. ಸಿನಿಮಾಗಳ ಜೊತೆಯಲ್ಲಿ ಅವರು ಫ್ಯಾಮಿಲಿಗೂ ಹೆಚ್ಚು ಸಮಯ ನೀಡುತ್ತಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

5 / 5
Follow us
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?