Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಹಾಲಿವುಡ್​ ಹೀರೋ ರೀತಿ ಕಾಣಿಸಿದ ಮಹೇಶ್​ ಬಾಬು; ಸ್ಟೈಲಿಶ್​ ಆಗಿ ಹೊಸ ಫೋಟೋಶೂಟ್​ಗೆ ಪೋಸ್​ ನೀಡಿದ ‘ಪ್ರಿನ್ಸ್​’

Mahesh Babu New Photoshoot: ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ.

ಮದನ್​ ಕುಮಾರ್​
|

Updated on: Jun 10, 2023 | 9:08 AM

ನಟ ಮಹೇಶ್ ಬಾಬು ಅವರು ಸದಾ ಟ್ರೆಂಡ್​ನಲ್ಲಿ ಇರುತ್ತಾರೆ. ಅವರಿಗೆ ಫ್ಯಾಷನ್​ ಬಗ್ಗೆ ಉತ್ತಮ ಅಭಿರುಚಿ ಇದೆ. ಈಗ ಮಹೇಶ್​ ಬಾಬು ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

ನಟ ಮಹೇಶ್ ಬಾಬು ಅವರು ಸದಾ ಟ್ರೆಂಡ್​ನಲ್ಲಿ ಇರುತ್ತಾರೆ. ಅವರಿಗೆ ಫ್ಯಾಷನ್​ ಬಗ್ಗೆ ಉತ್ತಮ ಅಭಿರುಚಿ ಇದೆ. ಈಗ ಮಹೇಶ್​ ಬಾಬು ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆದಿದ್ದಾರೆ.

1 / 5
ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಮಹೇಶ್​ ಬಾಬು ಹವಾ ಸೃಷ್ಟಿ ಮಾಡಿದ್ದಾರೆ.

ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಮಹೇಶ್​ ಬಾಬು ಹವಾ ಸೃಷ್ಟಿ ಮಾಡಿದ್ದಾರೆ.

2 / 5
ಇತ್ತೀಚೆಗೆಷ್ಟೇ ಮಹೇಶ್​ ಬಾಬು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಯಿತು. ಆ ಚಿತ್ರಕ್ಕೆ ‘ಗುಂಟೂರು ಖಾರಂ’ ಎಂದು ಹೆಸರು ಇಡಲಾಗಿದೆ. ಇದರ ಬೆನ್ನಲ್ಲೇ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

ಇತ್ತೀಚೆಗೆಷ್ಟೇ ಮಹೇಶ್​ ಬಾಬು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಯಿತು. ಆ ಚಿತ್ರಕ್ಕೆ ‘ಗುಂಟೂರು ಖಾರಂ’ ಎಂದು ಹೆಸರು ಇಡಲಾಗಿದೆ. ಇದರ ಬೆನ್ನಲ್ಲೇ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

3 / 5
ಈ ಫೋಟೋಶೂಟ್​ನಲ್ಲಿ ಮಹೇಶ್​ ಬಾಬು ಅವರ ಲುಕ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪಕ್ಕಾ ಹಾಲಿವುಡ್​ ಹೀರೋ ರೀತಿ ಮಹೇಶ್​ ಬಾಬು ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಈ ಫೋಟೋಶೂಟ್​ನಲ್ಲಿ ಮಹೇಶ್​ ಬಾಬು ಅವರ ಲುಕ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪಕ್ಕಾ ಹಾಲಿವುಡ್​ ಹೀರೋ ರೀತಿ ಮಹೇಶ್​ ಬಾಬು ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

4 / 5
ಸಿನಿಮಾ ಕೆಲಸಗಳಲ್ಲಿ ಮಹೇಶ್​ ಬಾಬು ಅವರು ಗಡಿಬಿಡಿ ಮಾಡುವುದಿಲ್ಲ. ಸಿನಿಮಾಗಳ ಜೊತೆಯಲ್ಲಿ ಅವರು ಫ್ಯಾಮಿಲಿಗೂ ಹೆಚ್ಚು ಸಮಯ ನೀಡುತ್ತಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಸಿನಿಮಾ ಕೆಲಸಗಳಲ್ಲಿ ಮಹೇಶ್​ ಬಾಬು ಅವರು ಗಡಿಬಿಡಿ ಮಾಡುವುದಿಲ್ಲ. ಸಿನಿಮಾಗಳ ಜೊತೆಯಲ್ಲಿ ಅವರು ಫ್ಯಾಮಿಲಿಗೂ ಹೆಚ್ಚು ಸಮಯ ನೀಡುತ್ತಾರೆ. ಆದಷ್ಟು ಬೇಗ ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

5 / 5
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್