AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ, ಇಲ್ಲಿವೆ ಚಿತ್ರಗಳು

Mahesh Babu Party: ‘ಗುಂಟೂರು ಖಾರಂ’ ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ಮಹೇಶ್ ಬಾಬು ಚಿತ್ರತಂಡಕ್ಕೆ ಪಾರ್ಟಿ ನೀಡಿದ್ದಾರೆ. ಇಲ್ಲಿದೆ ಪಾರ್ಟಿಯ ಚಿತ್ರಗಳು.

ಮಂಜುನಾಥ ಸಿ.
|

Updated on:Jan 16, 2024 | 7:12 PM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

1 / 8
ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

2 / 8
ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

3 / 8
ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

4 / 8
ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

5 / 8
ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

6 / 8
‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

7 / 8
‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

8 / 8

Published On - 6:22 pm, Tue, 16 January 24

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು