AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ, ಇಲ್ಲಿವೆ ಚಿತ್ರಗಳು

Mahesh Babu Party: ‘ಗುಂಟೂರು ಖಾರಂ’ ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ಮಹೇಶ್ ಬಾಬು ಚಿತ್ರತಂಡಕ್ಕೆ ಪಾರ್ಟಿ ನೀಡಿದ್ದಾರೆ. ಇಲ್ಲಿದೆ ಪಾರ್ಟಿಯ ಚಿತ್ರಗಳು.

ಮಂಜುನಾಥ ಸಿ.
|

Updated on:Jan 16, 2024 | 7:12 PM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

1 / 8
ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

2 / 8
ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

3 / 8
ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

4 / 8
ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

5 / 8
ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

6 / 8
‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

7 / 8
‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

8 / 8

Published On - 6:22 pm, Tue, 16 January 24

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ