AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ, ಇಲ್ಲಿವೆ ಚಿತ್ರಗಳು

Mahesh Babu Party: ‘ಗುಂಟೂರು ಖಾರಂ’ ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ಮಹೇಶ್ ಬಾಬು ಚಿತ್ರತಂಡಕ್ಕೆ ಪಾರ್ಟಿ ನೀಡಿದ್ದಾರೆ. ಇಲ್ಲಿದೆ ಪಾರ್ಟಿಯ ಚಿತ್ರಗಳು.

ಮಂಜುನಾಥ ಸಿ.
|

Updated on:Jan 16, 2024 | 7:12 PM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

1 / 8
ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

2 / 8
ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

3 / 8
ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

4 / 8
ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

5 / 8
ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

6 / 8
‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

7 / 8
‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

8 / 8

Published On - 6:22 pm, Tue, 16 January 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು