AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ, ಇಲ್ಲಿವೆ ಚಿತ್ರಗಳು

Mahesh Babu Party: ‘ಗುಂಟೂರು ಖಾರಂ’ ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ಮಹೇಶ್ ಬಾಬು ಚಿತ್ರತಂಡಕ್ಕೆ ಪಾರ್ಟಿ ನೀಡಿದ್ದಾರೆ. ಇಲ್ಲಿದೆ ಪಾರ್ಟಿಯ ಚಿತ್ರಗಳು.

ಮಂಜುನಾಥ ಸಿ.
|

Updated on:Jan 16, 2024 | 7:12 PM

Share
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ.

1 / 8
ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ.

2 / 8
ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.

3 / 8
ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ಸಹ ನಿರ್ಮಾಪಕ ವಂಸಿ ಹಾಗೂ ಚಿತ್ರತಂಡದ ಇನ್ನೂ ಕೆಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು.

4 / 8
ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

ಕನ್ನಡ ನಟಿ ಶ್ರೀಲೀಲಾ ಅಂತೂ ಪಾರ್ಟಿಯನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಮಹೇಶ್ ಬಾಬು ಮಗಳೊಟ್ಟಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

5 / 8
ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

ಶ್ರೀಲೀಲಾ. ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಜೊತೆಗೆ ಮಹೇಶ್ ಬಾಬು ಚಿತ್ರಗಳನ್ನು ತೆಗೆಸಿಕೊಂಡು ಹಂಚಿಕೊಂಡಿದ್ದಾರೆ.

6 / 8
‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

‘ಗುಂಟೂರು ಖಾರಂ’ ಸಿನಿಮಾದ ನಿರ್ದೇಶಕ ತ್ರಿವಿಕ್ರಮ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ನಟಿ ರಮ್ಯಾಕೃಷ್ಣ ಸಹ ಪಾರ್ಟಿಯಲ್ಲಿ ಹಾಜರಿರಲಿಲ್ಲ.

7 / 8
‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

‘ಗುಂಟೂರು ಖಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು ಮೊದಲೆರಡು ಉತ್ತಮ ಕಲೆಕ್ಷನ್ ಮಾಡಿ, ಹೂಡಿದ್ದ ಬಂಡವಾಳ ಮರಳಿ ಗಳಿಸಿಕೊಟ್ಟಿದೆ.

8 / 8

Published On - 6:22 pm, Tue, 16 January 24

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ