Sign In

By signing in or creating an account, you agree with Associated Broadcasting Company's Terms & Conditions and Privacy Policy.

Gut Health: ಈ ಕೆಟ್ಟ ಅಭ್ಯಾಸಗಳು ನಿಮ್ಮ ಜೀರ್ಣಕ್ರಿಯೆಗೆ ಹಾನಿಯುಂಟು ಮಾಡಬಹುದು! ಈಗಲೇ ಬಿಟ್ಟು ಬಿಡಿ

ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಅನೇಕ ಜನರು ತೊಂದರೆಗೊಳಗಾಗುತ್ತಾರೆ. ಈ ಸಮಯದಲ್ಲಿ, ಮಲಬದ್ಧತೆ, ಅತಿಸಾರ ಮತ್ತು ಆಮ್ಲೀಯತೆ ಇತ್ಯಾದಿಗಳನ್ನು ಎದುರಿಸಬೇಕಾಗುತ್ತದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 03, 2022 | 8:00 AM

ನಮ್ಮ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಕ್ಕೆ ಸಂಬಂಧಿಸಿದ ಕೆಲ ಅಭ್ಯಾಸಗಳಿಂದಾಗಿ, ಅನೇಕ ಜನರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಾಗಿ, ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಹೊಟ್ಟೆ ನೋವಿನ ಸಮಸ್ಯೆ ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಕೆಟ್ಟ ಅಭ್ಯಾಸಗಳನ್ನು ತ್ಯಜಿಸುವುದು ಮುಖ್ಯ. ಈ ಅಭ್ಯಾಸಗಳು ಯಾವುವು ಎಂದು ತಿರಿಯಿರಿ.

ನಮ್ಮ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಕ್ಕೆ ಸಂಬಂಧಿಸಿದ ಕೆಲ ಅಭ್ಯಾಸಗಳಿಂದಾಗಿ, ಅನೇಕ ಜನರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಾಗಿ, ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಹೊಟ್ಟೆ ನೋವಿನ ಸಮಸ್ಯೆ ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಕೆಟ್ಟ ಅಭ್ಯಾಸಗಳನ್ನು ತ್ಯಜಿಸುವುದು ಮುಖ್ಯ. ಈ ಅಭ್ಯಾಸಗಳು ಯಾವುವು ಎಂದು ತಿರಿಯಿರಿ.

1 / 5
ಒತ್ತಡ: ಗಂಟೆಗಟ್ಟಲೆ ಮೊಬೈಲ್​ ನೋಡುವುದು ಮತ್ತು ನಮ್ಮ ಜೀವನಶೈಲಿ ನಮ್ಮ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆಯಲ್ಲಿ ಆಮ್ಲವೂ ಹೆಚ್ಚುತ್ತದೆ. ಇದರಿಂದಾಗಿ ಅಜೀರ್ಣ, ಅತಿಸಾರ, ಮಲಬದ್ಧತೆ, ಹಸಿವಾಗದಿರುವುದು ಮತ್ತು ಹೊಟ್ಟೆಯುಬ್ಬರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

ಒತ್ತಡ: ಗಂಟೆಗಟ್ಟಲೆ ಮೊಬೈಲ್​ ನೋಡುವುದು ಮತ್ತು ನಮ್ಮ ಜೀವನಶೈಲಿ ನಮ್ಮ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆಯಲ್ಲಿ ಆಮ್ಲವೂ ಹೆಚ್ಚುತ್ತದೆ. ಇದರಿಂದಾಗಿ ಅಜೀರ್ಣ, ಅತಿಸಾರ, ಮಲಬದ್ಧತೆ, ಹಸಿವಾಗದಿರುವುದು ಮತ್ತು ಹೊಟ್ಟೆಯುಬ್ಬರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

2 / 5
ನಿದ್ರೆಯ ಕೊರತೆ: ಸಾಕಷ್ಟು ನಿದ್ದೆ ಮಾಡದಿರುವುದರಿಂದ ದಿನವಿಡೀ ದಣಿವು ಅನುಭವಿಸುವುದು ಮಾತ್ರವಲ್ಲ, ಇದರಿಂದಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ನಿದ್ರೆಯ ಕೊರತೆಯು ಒತ್ತಡದ ಹಾರ್ಮೋನ್ ಅಂದರೆ ಕಾರ್ಟಿಸೋಲ್​ನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ  ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು.

ನಿದ್ರೆಯ ಕೊರತೆ: ಸಾಕಷ್ಟು ನಿದ್ದೆ ಮಾಡದಿರುವುದರಿಂದ ದಿನವಿಡೀ ದಣಿವು ಅನುಭವಿಸುವುದು ಮಾತ್ರವಲ್ಲ, ಇದರಿಂದಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ನಿದ್ರೆಯ ಕೊರತೆಯು ಒತ್ತಡದ ಹಾರ್ಮೋನ್ ಅಂದರೆ ಕಾರ್ಟಿಸೋಲ್​ನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು.

3 / 5
ದೈಹಿಕ ಚಟುವಟಿಕೆ: ಅನೇಕ ಜನರು ಒಂದೇ ಸ್ಥಳದಲ್ಲಿ ಗಂಟೆಗಳ ಕಾಲ ಕುಳಿತುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ಮಲಬದ್ಧತೆ ಅಥವಾ ಗ್ಯಾಸ್​ ಸಮಸ್ಯೆ ಉಂಟಾಗುತ್ತದೆ. ನೀವು ನಡುವೆ ವಿರಾಮಗಳನ್ನು ತೆಗೆದುಕೊಳ್ಳುವುದು ಮುಖ್ಯ. ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡಿ.

ದೈಹಿಕ ಚಟುವಟಿಕೆ: ಅನೇಕ ಜನರು ಒಂದೇ ಸ್ಥಳದಲ್ಲಿ ಗಂಟೆಗಳ ಕಾಲ ಕುಳಿತುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ಮಲಬದ್ಧತೆ ಅಥವಾ ಗ್ಯಾಸ್​ ಸಮಸ್ಯೆ ಉಂಟಾಗುತ್ತದೆ. ನೀವು ನಡುವೆ ವಿರಾಮಗಳನ್ನು ತೆಗೆದುಕೊಳ್ಳುವುದು ಮುಖ್ಯ. ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡಿ.

4 / 5
ಆಲ್ಕೋಹಾಲ್ ಸೇವನೆ: ಮದ್ಯದ ಅತಿಯಾದ ಸೇವನೆಯು ನಮ್ಮ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಹಾನಿಕಾರಕವಾಗಿದೆ. ಈ ಕಾರಣದಿಂದಾಗಿ, ಗ್ಯಾಸ್ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು. ಆದ್ದರಿಂದ, ಅತಿಯಾದ ಮದ್ಯ ಸೇವನೆಯಿಂದ ದೂರವಿರಿ.

ಆಲ್ಕೋಹಾಲ್ ಸೇವನೆ: ಮದ್ಯದ ಅತಿಯಾದ ಸೇವನೆಯು ನಮ್ಮ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಹಾನಿಕಾರಕವಾಗಿದೆ. ಈ ಕಾರಣದಿಂದಾಗಿ, ಗ್ಯಾಸ್ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು. ಆದ್ದರಿಂದ, ಅತಿಯಾದ ಮದ್ಯ ಸೇವನೆಯಿಂದ ದೂರವಿರಿ.

5 / 5
Follow us
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ