AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gut Health: ಈ ಕೆಟ್ಟ ಅಭ್ಯಾಸಗಳು ನಿಮ್ಮ ಜೀರ್ಣಕ್ರಿಯೆಗೆ ಹಾನಿಯುಂಟು ಮಾಡಬಹುದು! ಈಗಲೇ ಬಿಟ್ಟು ಬಿಡಿ

ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಅನೇಕ ಜನರು ತೊಂದರೆಗೊಳಗಾಗುತ್ತಾರೆ. ಈ ಸಮಯದಲ್ಲಿ, ಮಲಬದ್ಧತೆ, ಅತಿಸಾರ ಮತ್ತು ಆಮ್ಲೀಯತೆ ಇತ್ಯಾದಿಗಳನ್ನು ಎದುರಿಸಬೇಕಾಗುತ್ತದೆ.

TV9 Web
| Edited By: |

Updated on: Oct 03, 2022 | 8:00 AM

Share
ನಮ್ಮ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಕ್ಕೆ ಸಂಬಂಧಿಸಿದ ಕೆಲ ಅಭ್ಯಾಸಗಳಿಂದಾಗಿ, ಅನೇಕ ಜನರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಾಗಿ, ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಹೊಟ್ಟೆ ನೋವಿನ ಸಮಸ್ಯೆ ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಕೆಟ್ಟ ಅಭ್ಯಾಸಗಳನ್ನು ತ್ಯಜಿಸುವುದು ಮುಖ್ಯ. ಈ ಅಭ್ಯಾಸಗಳು ಯಾವುವು ಎಂದು ತಿರಿಯಿರಿ.

ನಮ್ಮ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಕ್ಕೆ ಸಂಬಂಧಿಸಿದ ಕೆಲ ಅಭ್ಯಾಸಗಳಿಂದಾಗಿ, ಅನೇಕ ಜನರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಾಗಿ, ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಹೊಟ್ಟೆ ನೋವಿನ ಸಮಸ್ಯೆ ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಕೆಟ್ಟ ಅಭ್ಯಾಸಗಳನ್ನು ತ್ಯಜಿಸುವುದು ಮುಖ್ಯ. ಈ ಅಭ್ಯಾಸಗಳು ಯಾವುವು ಎಂದು ತಿರಿಯಿರಿ.

1 / 5
ಒತ್ತಡ: ಗಂಟೆಗಟ್ಟಲೆ ಮೊಬೈಲ್​ ನೋಡುವುದು ಮತ್ತು ನಮ್ಮ ಜೀವನಶೈಲಿ ನಮ್ಮ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆಯಲ್ಲಿ ಆಮ್ಲವೂ ಹೆಚ್ಚುತ್ತದೆ. ಇದರಿಂದಾಗಿ ಅಜೀರ್ಣ, ಅತಿಸಾರ, ಮಲಬದ್ಧತೆ, ಹಸಿವಾಗದಿರುವುದು ಮತ್ತು ಹೊಟ್ಟೆಯುಬ್ಬರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

ಒತ್ತಡ: ಗಂಟೆಗಟ್ಟಲೆ ಮೊಬೈಲ್​ ನೋಡುವುದು ಮತ್ತು ನಮ್ಮ ಜೀವನಶೈಲಿ ನಮ್ಮ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆಯಲ್ಲಿ ಆಮ್ಲವೂ ಹೆಚ್ಚುತ್ತದೆ. ಇದರಿಂದಾಗಿ ಅಜೀರ್ಣ, ಅತಿಸಾರ, ಮಲಬದ್ಧತೆ, ಹಸಿವಾಗದಿರುವುದು ಮತ್ತು ಹೊಟ್ಟೆಯುಬ್ಬರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

2 / 5
ನಿದ್ರೆಯ ಕೊರತೆ: ಸಾಕಷ್ಟು ನಿದ್ದೆ ಮಾಡದಿರುವುದರಿಂದ ದಿನವಿಡೀ ದಣಿವು ಅನುಭವಿಸುವುದು ಮಾತ್ರವಲ್ಲ, ಇದರಿಂದಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ನಿದ್ರೆಯ ಕೊರತೆಯು ಒತ್ತಡದ ಹಾರ್ಮೋನ್ ಅಂದರೆ ಕಾರ್ಟಿಸೋಲ್​ನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ  ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು.

ನಿದ್ರೆಯ ಕೊರತೆ: ಸಾಕಷ್ಟು ನಿದ್ದೆ ಮಾಡದಿರುವುದರಿಂದ ದಿನವಿಡೀ ದಣಿವು ಅನುಭವಿಸುವುದು ಮಾತ್ರವಲ್ಲ, ಇದರಿಂದಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ನಿದ್ರೆಯ ಕೊರತೆಯು ಒತ್ತಡದ ಹಾರ್ಮೋನ್ ಅಂದರೆ ಕಾರ್ಟಿಸೋಲ್​ನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು.

3 / 5
ದೈಹಿಕ ಚಟುವಟಿಕೆ: ಅನೇಕ ಜನರು ಒಂದೇ ಸ್ಥಳದಲ್ಲಿ ಗಂಟೆಗಳ ಕಾಲ ಕುಳಿತುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ಮಲಬದ್ಧತೆ ಅಥವಾ ಗ್ಯಾಸ್​ ಸಮಸ್ಯೆ ಉಂಟಾಗುತ್ತದೆ. ನೀವು ನಡುವೆ ವಿರಾಮಗಳನ್ನು ತೆಗೆದುಕೊಳ್ಳುವುದು ಮುಖ್ಯ. ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡಿ.

ದೈಹಿಕ ಚಟುವಟಿಕೆ: ಅನೇಕ ಜನರು ಒಂದೇ ಸ್ಥಳದಲ್ಲಿ ಗಂಟೆಗಳ ಕಾಲ ಕುಳಿತುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ಮಲಬದ್ಧತೆ ಅಥವಾ ಗ್ಯಾಸ್​ ಸಮಸ್ಯೆ ಉಂಟಾಗುತ್ತದೆ. ನೀವು ನಡುವೆ ವಿರಾಮಗಳನ್ನು ತೆಗೆದುಕೊಳ್ಳುವುದು ಮುಖ್ಯ. ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡಿ.

4 / 5
ಆಲ್ಕೋಹಾಲ್ ಸೇವನೆ: ಮದ್ಯದ ಅತಿಯಾದ ಸೇವನೆಯು ನಮ್ಮ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಹಾನಿಕಾರಕವಾಗಿದೆ. ಈ ಕಾರಣದಿಂದಾಗಿ, ಗ್ಯಾಸ್ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು. ಆದ್ದರಿಂದ, ಅತಿಯಾದ ಮದ್ಯ ಸೇವನೆಯಿಂದ ದೂರವಿರಿ.

ಆಲ್ಕೋಹಾಲ್ ಸೇವನೆ: ಮದ್ಯದ ಅತಿಯಾದ ಸೇವನೆಯು ನಮ್ಮ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಹಾನಿಕಾರಕವಾಗಿದೆ. ಈ ಕಾರಣದಿಂದಾಗಿ, ಗ್ಯಾಸ್ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿರಬಹುದು. ಆದ್ದರಿಂದ, ಅತಿಯಾದ ಮದ್ಯ ಸೇವನೆಯಿಂದ ದೂರವಿರಿ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ