AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​ ರವಿ-ಅಪೂರ್ವಾ ಜೋಡಿಯ ‘ಪುರುಷೋತ್ತಮ’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ; ಶೀಘ್ರವೇ ಟ್ರೇಲರ್​

ಜಿಮ್ ರವಿ ಅವರನ್ನು ಸಿನಿಮಾ ಕ್ಷೇತ್ರ ಆಕರ್ಷಿಸಿದೆ. ಹಾಗಾಗಿ ಅವರು ‘ಪುರುಷೋತ್ತಮ’ ಚಿತ್ರದಲ್ಲಿ ಹೀರೋ ಆಗಿದ್ದಾರೆ. ಅವರಿಗೆ ನಟಿ ಅಪೂರ್ವಾ ಜೋಡಿ ಆಗಿದ್ದಾರೆ.

TV9 Web
| Edited By: |

Updated on: Apr 01, 2022 | 7:15 AM

Share
ಖ್ಯಾತ ಬಾಡಿ ಬಿಲ್ಡರ್​ ಜಿಮ್ ರವಿ ಅವರು ಮೊದಲ ಬಾರಿಗೆ ನಾಯಕನಾಗಿ ನಟಿಸಿದ ಸಿನಿಮಾ ‘ಪುರುಷೋತ್ತಮ’. ಈ ಸಿನಿಮಾವನ್ನು ಅವರೇ ನಿರ್ಮಾಣ ಮಾಡಿದ್ದಾರೆ. ಬಿಡುಗಡೆಗೆ ಸಿದ್ಧವಾಗಿರುವ ಈ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿದೆ. ಯುಎ ಪ್ರಮಾಣ ಪತ್ರ ಪಡೆದುಕೊಂಡಿರುವುದಕ್ಕೆ ಚಿತ್ರತಂಡಕ್ಕೆ ಖುಷಿ ಇದೆ. ಆದಷ್ಟು ಬೇಗ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Gym Ravi and Apoorva starrer Purushottama movie gets UA certificate from Censor Board

1 / 6
ಈಗಾಗಲೇ ಈ ಸಿನಿಮಾವನ್ನು ಕೆಲವರು ನೋಡಿದ್ದಾರೆ. ತಂತ್ರಜ್ಞರು, ಲ್ಯಾಬ್ ಸಹಾಯಕರು, ವಿತರಕರು ಮತ್ತು ಕೆಲವು ಕ್ರೀಡಾ ವಲಯದವರಿಗೆ ‘ಪುರುಷೋತ್ತಮ’ ಚಿತ್ರವನ್ನು ತೋರಿಸಲಾಗಿದೆ. ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿರುವುದರಿಂದ ಈ ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿದೆ. ನೋಡಿದವರಿಂದ ಇದೊಂದು ಸಾಮಾಜಿಕ ಕಳಕಳಿಯ ಚಿತ್ರವೆಂದು ಪ್ರಶಂಸೆ ಸಿಕ್ಕಿದೆ.

Gym Ravi and Apoorva starrer Purushottama movie gets UA certificate from Censor Board

2 / 6
ಏಪ್ರಿಲ್ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈ ಚಿತ್ರದಲ್ಲಿ ನಾಯಕ ಜಿಮ್​ ರವಿ ಅವರದ್ದು ಲಾಯರ್ ಪಾತ್ರ. ಈ ಚಿತ್ರದ ‘ಸಂಸಾರ ಅಂದ್ಮಲೆ..’ ಹಾಡು ಯೂಟ್ಯೂಬ್​ನಲ್ಲಿ ಲಕ್ಷಾಂತರ ವೀವ್ಸ್​ ಪಡೆದುಕೊಂಡಿದೆ. ಟ್ರೇಲರ್​ಗೆ ಇದಕ್ಕಿಂತಲೂ ಉತ್ತಮ ರೆಸ್ಪಾನ್ಸ್​ ಸಿಗಲಿದೆ ಎಂಬುದು ಚಿತ್ರತಂಡದ ನಂಬಿಕೆ.

ಏಪ್ರಿಲ್ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈ ಚಿತ್ರದಲ್ಲಿ ನಾಯಕ ಜಿಮ್​ ರವಿ ಅವರದ್ದು ಲಾಯರ್ ಪಾತ್ರ. ಈ ಚಿತ್ರದ ‘ಸಂಸಾರ ಅಂದ್ಮಲೆ..’ ಹಾಡು ಯೂಟ್ಯೂಬ್​ನಲ್ಲಿ ಲಕ್ಷಾಂತರ ವೀವ್ಸ್​ ಪಡೆದುಕೊಂಡಿದೆ. ಟ್ರೇಲರ್​ಗೆ ಇದಕ್ಕಿಂತಲೂ ಉತ್ತಮ ರೆಸ್ಪಾನ್ಸ್​ ಸಿಗಲಿದೆ ಎಂಬುದು ಚಿತ್ರತಂಡದ ನಂಬಿಕೆ.

3 / 6
ಈ ಹಿಂದೆ ‘ದಿಲ್ದಾರ್​’ ಮತ್ತು ‘ನಾನು ನಮ್ಮುಡ್ಗಿ ಖರ್ಚ್‌ಗೊಂದು ಮಾಫಿಯ’ ಚಿತ್ರಗಳನ್ನು ನಿರ್ದೆಶನ ಮಾಡಿ ಅನುಭವ ಹೊಂದಿರುವ ಅಮರನಾಥ್ ಎಸ್.ವಿ. ಅವರು ‘ಪುರುಷೋತ್ತಮ’ ಸಿನಿಮಾಗೆ ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಅಪೂರ್ವಾ ನಟಿಸಿದ್ದಾರೆ.

ಈ ಹಿಂದೆ ‘ದಿಲ್ದಾರ್​’ ಮತ್ತು ‘ನಾನು ನಮ್ಮುಡ್ಗಿ ಖರ್ಚ್‌ಗೊಂದು ಮಾಫಿಯ’ ಚಿತ್ರಗಳನ್ನು ನಿರ್ದೆಶನ ಮಾಡಿ ಅನುಭವ ಹೊಂದಿರುವ ಅಮರನಾಥ್ ಎಸ್.ವಿ. ಅವರು ‘ಪುರುಷೋತ್ತಮ’ ಸಿನಿಮಾಗೆ ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಅಪೂರ್ವಾ ನಟಿಸಿದ್ದಾರೆ.

4 / 6
ಅಪೂರ್ವಾ, ಜಿಮ್​ ರವಿ ಮಾತ್ರವಲ್ಲದೇ ಎ.ವಿ. ಹರೀಶ್, ಮೈಸೂರು ಪಭು ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹಾಡುಗಳಿಗೆ ಆನಂದ್ ಪ್ರಿಯಾ, ಪ್ರಮೋದ್‌ ಮರವಂತೆ ಹಾಗೂ ಅಮರನಾಥ್ ಎಸ್.ವಿ. ಸಾಹಿತ್ಯ ಬರೆದಿದ್ದು, ಶ್ರೀಧರ್‌ ವಿ. ಸಂಭ್ರಮ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಅಪೂರ್ವಾ, ಜಿಮ್​ ರವಿ ಮಾತ್ರವಲ್ಲದೇ ಎ.ವಿ. ಹರೀಶ್, ಮೈಸೂರು ಪಭು ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹಾಡುಗಳಿಗೆ ಆನಂದ್ ಪ್ರಿಯಾ, ಪ್ರಮೋದ್‌ ಮರವಂತೆ ಹಾಗೂ ಅಮರನಾಥ್ ಎಸ್.ವಿ. ಸಾಹಿತ್ಯ ಬರೆದಿದ್ದು, ಶ್ರೀಧರ್‌ ವಿ. ಸಂಭ್ರಮ್ ಸಂಗೀತ ನಿರ್ದೇಶನ ಮಾಡಿದ್ದಾರೆ.

5 / 6
‘ಪುರುಷೋತ್ತಮ’ ಸಿನಿಮಾಗೆ ಕುಮಾರ್ ಎಂ. ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್ ಕಿಟ್ಟು ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಕಲೈ ಮಾಸ್ಟರ್​ ನೃತ್ಯ ನಿರ್ದೇಶನ ಮಾಡಿದ್ದಾರೆ. ಮೇ ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇರಿಸಿಕೊಳ್ಳಲಾಗಿದೆ.

‘ಪುರುಷೋತ್ತಮ’ ಸಿನಿಮಾಗೆ ಕುಮಾರ್ ಎಂ. ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್ ಕಿಟ್ಟು ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಕಲೈ ಮಾಸ್ಟರ್​ ನೃತ್ಯ ನಿರ್ದೇಶನ ಮಾಡಿದ್ದಾರೆ. ಮೇ ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇರಿಸಿಕೊಳ್ಳಲಾಗಿದೆ.

6 / 6
Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್