AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gym Ravi: 50 ದಿನ ಪೂರೈಸಿದ ‘ಪುರುಷೋತ್ತಮ’ ಸಿನಿಮಾ; ಹೀರೋ ಆಗಿ ಗೆಲುವು ಕಂಡ ಜಿಮ್​ ರವಿ

Purushothama Kannada Movie: ಜಿಮ್​ ರವಿ ನಟನೆಯ ‘ಪುರುಷೋತ್ತಮ’ ಸಿನಿಮಾ ಹಾಫ್​ ಸೆಂಚುರಿ ಬಾರಿಸಿದೆ. ಅಂದರೆ, 50 ದಿನ ಪ್ರದರ್ಶನ ಕಂಡಿದೆ. ಈ ಖುಷಿಯನ್ನು ಚಿತ್ರತಂಡ ಸಂಭ್ರಮಿಸಿದೆ.

TV9 Web
| Edited By: |

Updated on:Jun 27, 2022 | 8:06 AM

Share
ಬಾಡಿ ಬಿಲ್ಡರ್​ ಆಗಿ ಜನಪ್ರಿಯತೆ ಪಡೆದ ಜಿಮ್​ ರವಿ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಪುರುಷೋತ್ತಮ’ ಚಿತ್ರದ ಮೂಲಕ ಅವರು ಹೀರೋ ಆದರು. ನಾಯಕ ನಟನಾಗಿ ಮೊದಲ ಪ್ರಯತ್ನದಲ್ಲೇ ಅವರು ಗೆಲುವು ಕಂಡಿದ್ದಾರೆ. ಈ ಯಶಸ್ಸಿಗಾಗಿ ಆಪ್ತರು ಮತ್ತು ಅಭಿಮಾನಿಗಳು ಜಿಮ್ ರವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Gym Ravi and Apurva starrer Purushothama Kannada movie completes 50 days

1 / 5
‘ಪುರುಷೋತ್ತಮ’ ಸಿನಿಮಾ 50ನೇ ದಿನಗಳನ್ನು ಪೂರೈಸಿದೆ. ಕೌಟುಂಬಿಕ ಕಥಾಹಂದರ ಇರುವ ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಗೆಲುವನ್ನು ಇಡೀ ತಂಡದ ಜೊತೆ ಸೇರಿ ಜಿಮ್​ ರವಿ ಸಂಭ್ರಮಿಸಿದ್ದಾರೆ. ಚಿತ್ರದ ಯಶಸ್ಸಿಗೆ ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ.

Gym Ravi and Apurva starrer Purushothama Kannada movie completes 50 days

2 / 5
‘ಪುರುಷೋತ್ತಮ’ ಸಿನಿಮಾದಲ್ಲಿ ಜಿಮ್​ ರವಿ ಮತ್ತು ನಟಿ ಅಪೂರ್ವಾ ಅವರು ಜೋಡಿಯಾಗಿ ನಟಿಸಿದ್ದಾರೆ. ಪತಿ-ಪತ್ನಿಗೆ ಒಂದೊಳ್ಳೆಯ ಮೆಸೇಜ್​ ನೀಡುವಂತಹ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅಪೂರ್ವಾ ಅವರಿಗೆ ಖುಷಿ ಇದೆ. ಚಿತ್ರದ ಗೆಲುವಿನಲ್ಲಿ ಅವರು ಕೂಡ ಸಂಭ್ರಮಿಸಿದ್ದಾರೆ.

‘ಪುರುಷೋತ್ತಮ’ ಸಿನಿಮಾದಲ್ಲಿ ಜಿಮ್​ ರವಿ ಮತ್ತು ನಟಿ ಅಪೂರ್ವಾ ಅವರು ಜೋಡಿಯಾಗಿ ನಟಿಸಿದ್ದಾರೆ. ಪತಿ-ಪತ್ನಿಗೆ ಒಂದೊಳ್ಳೆಯ ಮೆಸೇಜ್​ ನೀಡುವಂತಹ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅಪೂರ್ವಾ ಅವರಿಗೆ ಖುಷಿ ಇದೆ. ಚಿತ್ರದ ಗೆಲುವಿನಲ್ಲಿ ಅವರು ಕೂಡ ಸಂಭ್ರಮಿಸಿದ್ದಾರೆ.

3 / 5
‘ಪುರುಷೋತ್ತಮ’ ಸಿನಿಮಾ 50 ದಿನ ಪೂರೈಸಿದ್ದಕ್ಕಾಗಿ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಜೈ ಜಗದೀಶ್​ ಅವರು ಕೂಡ ಬಂದು ಅಭಿನಂದನೆ ತಿಳಿಸಿದರು.

‘ಪುರುಷೋತ್ತಮ’ ಸಿನಿಮಾ 50 ದಿನ ಪೂರೈಸಿದ್ದಕ್ಕಾಗಿ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಜೈ ಜಗದೀಶ್​ ಅವರು ಕೂಡ ಬಂದು ಅಭಿನಂದನೆ ತಿಳಿಸಿದರು.

4 / 5
ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಪಕನಾಗಿಯೂ ಜಿಮ್​ ರವಿ ಅವರು ಗೆಲುವು ಕಂಡಿದ್ದಾರೆ. ಸಿನಿಮಾಗಾಗಿ ಶ್ರಮಿಸಿದ ಎಲ್ಲರನ್ನೂ ವೇದಿಕೆಗೆ ಕರೆದು ಅವರು ಸ್ಮರಣಿಕೆ ನೀಡಿದರು. ಸಿನಿಮಾ ನೋಡಿದ ಕೆಲವು ಪ್ರೇಕ್ಷಕರು ವೇದಿಕೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು.

ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಪಕನಾಗಿಯೂ ಜಿಮ್​ ರವಿ ಅವರು ಗೆಲುವು ಕಂಡಿದ್ದಾರೆ. ಸಿನಿಮಾಗಾಗಿ ಶ್ರಮಿಸಿದ ಎಲ್ಲರನ್ನೂ ವೇದಿಕೆಗೆ ಕರೆದು ಅವರು ಸ್ಮರಣಿಕೆ ನೀಡಿದರು. ಸಿನಿಮಾ ನೋಡಿದ ಕೆಲವು ಪ್ರೇಕ್ಷಕರು ವೇದಿಕೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು.

5 / 5

Published On - 8:06 am, Mon, 27 June 22

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ