AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gym Ravi: 50 ದಿನ ಪೂರೈಸಿದ ‘ಪುರುಷೋತ್ತಮ’ ಸಿನಿಮಾ; ಹೀರೋ ಆಗಿ ಗೆಲುವು ಕಂಡ ಜಿಮ್​ ರವಿ

Purushothama Kannada Movie: ಜಿಮ್​ ರವಿ ನಟನೆಯ ‘ಪುರುಷೋತ್ತಮ’ ಸಿನಿಮಾ ಹಾಫ್​ ಸೆಂಚುರಿ ಬಾರಿಸಿದೆ. ಅಂದರೆ, 50 ದಿನ ಪ್ರದರ್ಶನ ಕಂಡಿದೆ. ಈ ಖುಷಿಯನ್ನು ಚಿತ್ರತಂಡ ಸಂಭ್ರಮಿಸಿದೆ.

TV9 Web
| Updated By: ಮದನ್​ ಕುಮಾರ್​|

Updated on:Jun 27, 2022 | 8:06 AM

Share
ಬಾಡಿ ಬಿಲ್ಡರ್​ ಆಗಿ ಜನಪ್ರಿಯತೆ ಪಡೆದ ಜಿಮ್​ ರವಿ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಪುರುಷೋತ್ತಮ’ ಚಿತ್ರದ ಮೂಲಕ ಅವರು ಹೀರೋ ಆದರು. ನಾಯಕ ನಟನಾಗಿ ಮೊದಲ ಪ್ರಯತ್ನದಲ್ಲೇ ಅವರು ಗೆಲುವು ಕಂಡಿದ್ದಾರೆ. ಈ ಯಶಸ್ಸಿಗಾಗಿ ಆಪ್ತರು ಮತ್ತು ಅಭಿಮಾನಿಗಳು ಜಿಮ್ ರವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Gym Ravi and Apurva starrer Purushothama Kannada movie completes 50 days

1 / 5
‘ಪುರುಷೋತ್ತಮ’ ಸಿನಿಮಾ 50ನೇ ದಿನಗಳನ್ನು ಪೂರೈಸಿದೆ. ಕೌಟುಂಬಿಕ ಕಥಾಹಂದರ ಇರುವ ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಗೆಲುವನ್ನು ಇಡೀ ತಂಡದ ಜೊತೆ ಸೇರಿ ಜಿಮ್​ ರವಿ ಸಂಭ್ರಮಿಸಿದ್ದಾರೆ. ಚಿತ್ರದ ಯಶಸ್ಸಿಗೆ ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ.

Gym Ravi and Apurva starrer Purushothama Kannada movie completes 50 days

2 / 5
‘ಪುರುಷೋತ್ತಮ’ ಸಿನಿಮಾದಲ್ಲಿ ಜಿಮ್​ ರವಿ ಮತ್ತು ನಟಿ ಅಪೂರ್ವಾ ಅವರು ಜೋಡಿಯಾಗಿ ನಟಿಸಿದ್ದಾರೆ. ಪತಿ-ಪತ್ನಿಗೆ ಒಂದೊಳ್ಳೆಯ ಮೆಸೇಜ್​ ನೀಡುವಂತಹ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅಪೂರ್ವಾ ಅವರಿಗೆ ಖುಷಿ ಇದೆ. ಚಿತ್ರದ ಗೆಲುವಿನಲ್ಲಿ ಅವರು ಕೂಡ ಸಂಭ್ರಮಿಸಿದ್ದಾರೆ.

‘ಪುರುಷೋತ್ತಮ’ ಸಿನಿಮಾದಲ್ಲಿ ಜಿಮ್​ ರವಿ ಮತ್ತು ನಟಿ ಅಪೂರ್ವಾ ಅವರು ಜೋಡಿಯಾಗಿ ನಟಿಸಿದ್ದಾರೆ. ಪತಿ-ಪತ್ನಿಗೆ ಒಂದೊಳ್ಳೆಯ ಮೆಸೇಜ್​ ನೀಡುವಂತಹ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅಪೂರ್ವಾ ಅವರಿಗೆ ಖುಷಿ ಇದೆ. ಚಿತ್ರದ ಗೆಲುವಿನಲ್ಲಿ ಅವರು ಕೂಡ ಸಂಭ್ರಮಿಸಿದ್ದಾರೆ.

3 / 5
‘ಪುರುಷೋತ್ತಮ’ ಸಿನಿಮಾ 50 ದಿನ ಪೂರೈಸಿದ್ದಕ್ಕಾಗಿ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಜೈ ಜಗದೀಶ್​ ಅವರು ಕೂಡ ಬಂದು ಅಭಿನಂದನೆ ತಿಳಿಸಿದರು.

‘ಪುರುಷೋತ್ತಮ’ ಸಿನಿಮಾ 50 ದಿನ ಪೂರೈಸಿದ್ದಕ್ಕಾಗಿ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಜೈ ಜಗದೀಶ್​ ಅವರು ಕೂಡ ಬಂದು ಅಭಿನಂದನೆ ತಿಳಿಸಿದರು.

4 / 5
ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಪಕನಾಗಿಯೂ ಜಿಮ್​ ರವಿ ಅವರು ಗೆಲುವು ಕಂಡಿದ್ದಾರೆ. ಸಿನಿಮಾಗಾಗಿ ಶ್ರಮಿಸಿದ ಎಲ್ಲರನ್ನೂ ವೇದಿಕೆಗೆ ಕರೆದು ಅವರು ಸ್ಮರಣಿಕೆ ನೀಡಿದರು. ಸಿನಿಮಾ ನೋಡಿದ ಕೆಲವು ಪ್ರೇಕ್ಷಕರು ವೇದಿಕೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು.

ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಪಕನಾಗಿಯೂ ಜಿಮ್​ ರವಿ ಅವರು ಗೆಲುವು ಕಂಡಿದ್ದಾರೆ. ಸಿನಿಮಾಗಾಗಿ ಶ್ರಮಿಸಿದ ಎಲ್ಲರನ್ನೂ ವೇದಿಕೆಗೆ ಕರೆದು ಅವರು ಸ್ಮರಣಿಕೆ ನೀಡಿದರು. ಸಿನಿಮಾ ನೋಡಿದ ಕೆಲವು ಪ್ರೇಕ್ಷಕರು ವೇದಿಕೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು.

5 / 5

Published On - 8:06 am, Mon, 27 June 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ