AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gym Ravi: 50 ದಿನ ಪೂರೈಸಿದ ‘ಪುರುಷೋತ್ತಮ’ ಸಿನಿಮಾ; ಹೀರೋ ಆಗಿ ಗೆಲುವು ಕಂಡ ಜಿಮ್​ ರವಿ

Purushothama Kannada Movie: ಜಿಮ್​ ರವಿ ನಟನೆಯ ‘ಪುರುಷೋತ್ತಮ’ ಸಿನಿಮಾ ಹಾಫ್​ ಸೆಂಚುರಿ ಬಾರಿಸಿದೆ. ಅಂದರೆ, 50 ದಿನ ಪ್ರದರ್ಶನ ಕಂಡಿದೆ. ಈ ಖುಷಿಯನ್ನು ಚಿತ್ರತಂಡ ಸಂಭ್ರಮಿಸಿದೆ.

TV9 Web
| Edited By: |

Updated on:Jun 27, 2022 | 8:06 AM

Share
ಬಾಡಿ ಬಿಲ್ಡರ್​ ಆಗಿ ಜನಪ್ರಿಯತೆ ಪಡೆದ ಜಿಮ್​ ರವಿ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಪುರುಷೋತ್ತಮ’ ಚಿತ್ರದ ಮೂಲಕ ಅವರು ಹೀರೋ ಆದರು. ನಾಯಕ ನಟನಾಗಿ ಮೊದಲ ಪ್ರಯತ್ನದಲ್ಲೇ ಅವರು ಗೆಲುವು ಕಂಡಿದ್ದಾರೆ. ಈ ಯಶಸ್ಸಿಗಾಗಿ ಆಪ್ತರು ಮತ್ತು ಅಭಿಮಾನಿಗಳು ಜಿಮ್ ರವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Gym Ravi and Apurva starrer Purushothama Kannada movie completes 50 days

1 / 5
‘ಪುರುಷೋತ್ತಮ’ ಸಿನಿಮಾ 50ನೇ ದಿನಗಳನ್ನು ಪೂರೈಸಿದೆ. ಕೌಟುಂಬಿಕ ಕಥಾಹಂದರ ಇರುವ ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಗೆಲುವನ್ನು ಇಡೀ ತಂಡದ ಜೊತೆ ಸೇರಿ ಜಿಮ್​ ರವಿ ಸಂಭ್ರಮಿಸಿದ್ದಾರೆ. ಚಿತ್ರದ ಯಶಸ್ಸಿಗೆ ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ.

Gym Ravi and Apurva starrer Purushothama Kannada movie completes 50 days

2 / 5
‘ಪುರುಷೋತ್ತಮ’ ಸಿನಿಮಾದಲ್ಲಿ ಜಿಮ್​ ರವಿ ಮತ್ತು ನಟಿ ಅಪೂರ್ವಾ ಅವರು ಜೋಡಿಯಾಗಿ ನಟಿಸಿದ್ದಾರೆ. ಪತಿ-ಪತ್ನಿಗೆ ಒಂದೊಳ್ಳೆಯ ಮೆಸೇಜ್​ ನೀಡುವಂತಹ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅಪೂರ್ವಾ ಅವರಿಗೆ ಖುಷಿ ಇದೆ. ಚಿತ್ರದ ಗೆಲುವಿನಲ್ಲಿ ಅವರು ಕೂಡ ಸಂಭ್ರಮಿಸಿದ್ದಾರೆ.

‘ಪುರುಷೋತ್ತಮ’ ಸಿನಿಮಾದಲ್ಲಿ ಜಿಮ್​ ರವಿ ಮತ್ತು ನಟಿ ಅಪೂರ್ವಾ ಅವರು ಜೋಡಿಯಾಗಿ ನಟಿಸಿದ್ದಾರೆ. ಪತಿ-ಪತ್ನಿಗೆ ಒಂದೊಳ್ಳೆಯ ಮೆಸೇಜ್​ ನೀಡುವಂತಹ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅಪೂರ್ವಾ ಅವರಿಗೆ ಖುಷಿ ಇದೆ. ಚಿತ್ರದ ಗೆಲುವಿನಲ್ಲಿ ಅವರು ಕೂಡ ಸಂಭ್ರಮಿಸಿದ್ದಾರೆ.

3 / 5
‘ಪುರುಷೋತ್ತಮ’ ಸಿನಿಮಾ 50 ದಿನ ಪೂರೈಸಿದ್ದಕ್ಕಾಗಿ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಜೈ ಜಗದೀಶ್​ ಅವರು ಕೂಡ ಬಂದು ಅಭಿನಂದನೆ ತಿಳಿಸಿದರು.

‘ಪುರುಷೋತ್ತಮ’ ಸಿನಿಮಾ 50 ದಿನ ಪೂರೈಸಿದ್ದಕ್ಕಾಗಿ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಜೈ ಜಗದೀಶ್​ ಅವರು ಕೂಡ ಬಂದು ಅಭಿನಂದನೆ ತಿಳಿಸಿದರು.

4 / 5
ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಪಕನಾಗಿಯೂ ಜಿಮ್​ ರವಿ ಅವರು ಗೆಲುವು ಕಂಡಿದ್ದಾರೆ. ಸಿನಿಮಾಗಾಗಿ ಶ್ರಮಿಸಿದ ಎಲ್ಲರನ್ನೂ ವೇದಿಕೆಗೆ ಕರೆದು ಅವರು ಸ್ಮರಣಿಕೆ ನೀಡಿದರು. ಸಿನಿಮಾ ನೋಡಿದ ಕೆಲವು ಪ್ರೇಕ್ಷಕರು ವೇದಿಕೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು.

ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಪಕನಾಗಿಯೂ ಜಿಮ್​ ರವಿ ಅವರು ಗೆಲುವು ಕಂಡಿದ್ದಾರೆ. ಸಿನಿಮಾಗಾಗಿ ಶ್ರಮಿಸಿದ ಎಲ್ಲರನ್ನೂ ವೇದಿಕೆಗೆ ಕರೆದು ಅವರು ಸ್ಮರಣಿಕೆ ನೀಡಿದರು. ಸಿನಿಮಾ ನೋಡಿದ ಕೆಲವು ಪ್ರೇಕ್ಷಕರು ವೇದಿಕೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು.

5 / 5

Published On - 8:06 am, Mon, 27 June 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ