AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsava: ಹಂಪಿ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಫಲಪುಷ್ಪ ಪ್ರದರ್ಶನ

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿವೆ.

TV9 Web
| Edited By: |

Updated on: Jan 27, 2023 | 5:24 PM

Share
ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ 
ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

1 / 5
ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು,
ನೋಡುಗರಿಗೆ ಮುದ ನೀಡುತ್ತಿವೆ.

ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು, ನೋಡುಗರಿಗೆ ಮುದ ನೀಡುತ್ತಿವೆ.

2 / 5
ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ 
ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

3 / 5
ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, 
ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

4 / 5
ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.

ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.

5 / 5
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ