Hampi Utsava: ಹಂಪಿ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಫಲಪುಷ್ಪ ಪ್ರದರ್ಶನ

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿವೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Jan 27, 2023 | 5:24 PM

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ 
ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

1 / 5
ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು,
ನೋಡುಗರಿಗೆ ಮುದ ನೀಡುತ್ತಿವೆ.

ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು, ನೋಡುಗರಿಗೆ ಮುದ ನೀಡುತ್ತಿವೆ.

2 / 5
ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ 
ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

3 / 5
ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, 
ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

4 / 5
ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.

ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.

5 / 5
Follow us
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ