AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsava: ಹಂಪಿ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಫಲಪುಷ್ಪ ಪ್ರದರ್ಶನ

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿವೆ.

TV9 Web
| Edited By: |

Updated on: Jan 27, 2023 | 5:24 PM

Share
ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ 
ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಹಂಪಿ ಉತ್ಸವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಫಲ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.

1 / 5
ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು,
ನೋಡುಗರಿಗೆ ಮುದ ನೀಡುತ್ತಿವೆ.

ವೆರೈಟಿ ವೆರೈಟಿ ಹೂಗಳಲ್ಲಿ ಹಂಪಿಯ ಐತಿಹಾಸಿಕ ಸ್ಮಾರಕಗಳು ಅರಳಿ ನಿಂತಿದ್ದು, ನೋಡುಗರಿಗೆ ಮುದ ನೀಡುತ್ತಿವೆ.

2 / 5
ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ 
ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

ವಿಶೇಷವಾಗಿ ಪುನೀತ್ ರಾಜ್ ಕುಮಾರ್ ಪುತ್ಥಳಿ, ಕಾಂತಾರ ಸಿನಿಮಾದ ಪಂಜುರ್ಲಿ ದೈವ ಎಲ್ಲರ ಗಮನ ಸೆಳೆಯುತ್ತಿವೆ.

3 / 5
ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, 
ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

ಹಂಪಿ ವಿರುಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆ ಕಾಳು ಗಣಪ, ಸಾಲು ಮಂಟಪ ಸೇರಿ ಹತ್ತು ಹಲವು ಸ್ಮಾರಕಗಳು ಹೂವಿನಲ್ಲಿ ಅರಳಿವೆ.

4 / 5
ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.

ಫಲ ಪುಷ್ಪ ಪ್ರದರ್ಶನ ನೋಡಲು ಹರಿದು ಬರುತ್ತಿರುವ ಜನ ಸಾಗರ.

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು