- TV9 Kannada Photo gallery Hansika Motwani and Sohail Kathuria wedding will reportedly live streamed on OTT
Hansika Motwani: ಒಟಿಟಿಯಲ್ಲಿ ನೇರ ಪ್ರಸಾರ ಆಗಲಿದೆಯಾ ‘ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ ಮದುವೆ?
Hansika Motwani Marriage: ಹನ್ಸಿಕಾ ಮೋಟ್ವಾನಿ ಮದುವೆಯ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ.
Updated on: Nov 13, 2022 | 7:21 PM
Share

Hansika Motwani and Sohail Kathuria wedding will reportedly live streamed on OTT
1 / 5

Hansika Motwani and Sohail Kathuria wedding will reportedly live streamed on OTT
2 / 5

ಮೂಲಗಳ ಪ್ರಕಾರ ಡಿಸೆಂಬರ್ 4ರಂದು ಹನ್ಸಿಕಾ ಮೋಟ್ವಾನಿ ಅವರ ಮದುವೆ ನಡೆಯಲಿದೆ. ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗುತ್ತಿದ್ದು, ಬಹಳ ಅದ್ದೂರಿಯಾಗಿ ವಿವಾಹ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.
3 / 5

ಸ್ಟಾರ್ ನಟಿಯ ಮದುವೆ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.
4 / 5

ಬಹುಭಾಷೆಯಲ್ಲಿ ಹನ್ಸಿಕಾ ಫೇಮಸ್ ಆಗಿದ್ದಾರೆ. ‘ಬಿಂದಾಸ್’ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಜೊತೆ ನಟಿಸುವ ಮೂಲಕ ಕರುನಾಡಿನ ಪ್ರೇಕ್ಷಕರಿಗೂ ಹನ್ಸಿಕಾ ಪರಿಚಿತರಾದರು. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.
5 / 5
Related Photo Gallery
ಈ ಆಟೋಡ್ರೈವರ್ಗೆ ತನ್ನ ಮುದ್ದಿನ ಶ್ವಾನವೇ ಕಾವಲು; ಇದೇ ನೋಡಿ ಶುದ್ಧ ಪ್ರೀತಿ
ಕೇವಲ 25ನೇ ವಯಸ್ಸಿಗೆ ಕ್ರಿಕೆಟ್ಗೆ ವಿದಾಯ ಹೇಳಿದ ಇಂಗ್ಲೆಂಡ್ ಕ್ರಿಕೆಟಿಗ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ
ಸಿಎಂ ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಾಸ್ ಪಡೆದ ಪತ್ನಿ ಸಂಗೀತಾ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್ನಿಂದ ನೋಟಿಸ್
ಹಿಂದೂ ರಾಷ್ಟ್ರ ಆಗಬಾರದು ಎಂದ ಯತೀಂದ್ರ ಮಾತಿಗೆ ಸಚಿವ ಜಮೀರ್ ಹೇಳಿದ್ದೇನು?
ಹಳ್ಳಿ ಜೀವನ ತೋರಿಸಿದ ಹುಲಿ ಕಾರ್ತಿಕ್
ಗ್ಲಾಮರಸ್ ಆಗಿ ಕಾಣಿಸಿಕೊಂಡ ನಿಧಿ ಅಗರ್ವಾಲ್
ಶಾಂತಿ ಕ್ರಾಂತಿ ಸಿನಿಮಾ ನೆನಪು ತೆರೆದಿಟ್ಟ ಮಾಸ್ಟರ್ ಆನಂದ್
ಕೊಚ್ಚಿ ವಿಮಾನದಲ್ಲಿ ತುರ್ತು ನಿರ್ಗಮನದ ಕಿಟಕಿ ತೆರೆಯಲು ಯತ್ನಿಸಿದ ವ್ಯಕ್ತಿ; ಆಮೇಲೇನಾಯ್ತು?
ಸಿದ್ದರಾಮಯ್ಯ ಭೇಟಿಯಾದ ಮಾಜಿ ಸಚಿವ ಇಬ್ರಾಹಿಂ




