Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಒಟಿಟಿಯಲ್ಲಿ ನೇರ ಪ್ರಸಾರ ಆಗಲಿದೆಯಾ ‘ಬಿಂದಾಸ್​’ ನಟಿ ಹನ್ಸಿಕಾ ಮೋಟ್ವಾನಿ ಮದುವೆ?

Hansika Motwani Marriage: ಹನ್ಸಿಕಾ ಮೋಟ್ವಾನಿ ಮದುವೆಯ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ.

TV9 Web
| Updated By: ಮದನ್​ ಕುಮಾರ್​

Updated on: Nov 13, 2022 | 7:21 PM

ಖ್ಯಾತ ನಟಿ ಹನ್ಸಿಕಾ ಮೋಟ್ವಾನಿ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಸೊಹೈಲ್​ ಜೊತೆ ಅವರು ಮದುವೆ ಆಗಲಿದ್ದಾರೆ.

Hansika Motwani and Sohail Kathuria wedding will reportedly live streamed on OTT

1 / 5
ಕೆಲವೇ ದಿನಗಳ ಹಿಂದೆ ಹನ್ಸಿಕಾ ಅವರು ತಮ್ಮ ಎಂಗೇಜ್​ಮೆಂಟ್​ ಸುದ್ದಿ ಹಂಚಿಕೊಂಡರು. ಪ್ಯಾರಿಸ್​​ನಲ್ಲಿ ಸೊಹೈಲ್​ ಪ್ರಪೋಸ್​ ಮಾಡಿದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ಶುಭ ಸಮಾಚಾರ ತಿಳಿಸಿದರು.

Hansika Motwani and Sohail Kathuria wedding will reportedly live streamed on OTT

2 / 5
ಮೂಲಗಳ ಪ್ರಕಾರ ಡಿಸೆಂಬರ್​ 4ರಂದು ಹನ್ಸಿಕಾ ಮೋಟ್ವಾನಿ ಅವರ ಮದುವೆ ನಡೆಯಲಿದೆ. ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗುತ್ತಿದ್ದು, ಬಹಳ ಅದ್ದೂರಿಯಾಗಿ ವಿವಾಹ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಮೂಲಗಳ ಪ್ರಕಾರ ಡಿಸೆಂಬರ್​ 4ರಂದು ಹನ್ಸಿಕಾ ಮೋಟ್ವಾನಿ ಅವರ ಮದುವೆ ನಡೆಯಲಿದೆ. ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗುತ್ತಿದ್ದು, ಬಹಳ ಅದ್ದೂರಿಯಾಗಿ ವಿವಾಹ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

3 / 5
ಸ್ಟಾರ್​ ನಟಿಯ ಮದುವೆ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ಸ್ಟಾರ್​ ನಟಿಯ ಮದುವೆ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

4 / 5
ಬಹುಭಾಷೆಯಲ್ಲಿ ಹನ್ಸಿಕಾ ಫೇಮಸ್​ ಆಗಿದ್ದಾರೆ. ‘ಬಿಂದಾಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸುವ ಮೂಲಕ ಕರುನಾಡಿನ ಪ್ರೇಕ್ಷಕರಿಗೂ ಹನ್ಸಿಕಾ ಪರಿಚಿತರಾದರು. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

ಬಹುಭಾಷೆಯಲ್ಲಿ ಹನ್ಸಿಕಾ ಫೇಮಸ್​ ಆಗಿದ್ದಾರೆ. ‘ಬಿಂದಾಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸುವ ಮೂಲಕ ಕರುನಾಡಿನ ಪ್ರೇಕ್ಷಕರಿಗೂ ಹನ್ಸಿಕಾ ಪರಿಚಿತರಾದರು. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

5 / 5
Follow us
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು