AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಒಟಿಟಿಯಲ್ಲಿ ನೇರ ಪ್ರಸಾರ ಆಗಲಿದೆಯಾ ‘ಬಿಂದಾಸ್​’ ನಟಿ ಹನ್ಸಿಕಾ ಮೋಟ್ವಾನಿ ಮದುವೆ?

Hansika Motwani Marriage: ಹನ್ಸಿಕಾ ಮೋಟ್ವಾನಿ ಮದುವೆಯ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ.

TV9 Web
| Edited By: |

Updated on: Nov 13, 2022 | 7:21 PM

Share
ಖ್ಯಾತ ನಟಿ ಹನ್ಸಿಕಾ ಮೋಟ್ವಾನಿ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಸೊಹೈಲ್​ ಜೊತೆ ಅವರು ಮದುವೆ ಆಗಲಿದ್ದಾರೆ.

Hansika Motwani and Sohail Kathuria wedding will reportedly live streamed on OTT

1 / 5
ಕೆಲವೇ ದಿನಗಳ ಹಿಂದೆ ಹನ್ಸಿಕಾ ಅವರು ತಮ್ಮ ಎಂಗೇಜ್​ಮೆಂಟ್​ ಸುದ್ದಿ ಹಂಚಿಕೊಂಡರು. ಪ್ಯಾರಿಸ್​​ನಲ್ಲಿ ಸೊಹೈಲ್​ ಪ್ರಪೋಸ್​ ಮಾಡಿದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ಶುಭ ಸಮಾಚಾರ ತಿಳಿಸಿದರು.

Hansika Motwani and Sohail Kathuria wedding will reportedly live streamed on OTT

2 / 5
ಮೂಲಗಳ ಪ್ರಕಾರ ಡಿಸೆಂಬರ್​ 4ರಂದು ಹನ್ಸಿಕಾ ಮೋಟ್ವಾನಿ ಅವರ ಮದುವೆ ನಡೆಯಲಿದೆ. ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗುತ್ತಿದ್ದು, ಬಹಳ ಅದ್ದೂರಿಯಾಗಿ ವಿವಾಹ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಮೂಲಗಳ ಪ್ರಕಾರ ಡಿಸೆಂಬರ್​ 4ರಂದು ಹನ್ಸಿಕಾ ಮೋಟ್ವಾನಿ ಅವರ ಮದುವೆ ನಡೆಯಲಿದೆ. ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗುತ್ತಿದ್ದು, ಬಹಳ ಅದ್ದೂರಿಯಾಗಿ ವಿವಾಹ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

3 / 5
ಸ್ಟಾರ್​ ನಟಿಯ ಮದುವೆ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ಸ್ಟಾರ್​ ನಟಿಯ ಮದುವೆ ಕ್ಷಣಗಳನ್ನು ಪ್ರಸಾರ ಮಾಡಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿದೆ ಎನ್ನಲಾಗಿದೆ. ವಿವಾಹ ನೇರ ಪ್ರಸಾರ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

4 / 5
ಬಹುಭಾಷೆಯಲ್ಲಿ ಹನ್ಸಿಕಾ ಫೇಮಸ್​ ಆಗಿದ್ದಾರೆ. ‘ಬಿಂದಾಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸುವ ಮೂಲಕ ಕರುನಾಡಿನ ಪ್ರೇಕ್ಷಕರಿಗೂ ಹನ್ಸಿಕಾ ಪರಿಚಿತರಾದರು. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

ಬಹುಭಾಷೆಯಲ್ಲಿ ಹನ್ಸಿಕಾ ಫೇಮಸ್​ ಆಗಿದ್ದಾರೆ. ‘ಬಿಂದಾಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸುವ ಮೂಲಕ ಕರುನಾಡಿನ ಪ್ರೇಕ್ಷಕರಿಗೂ ಹನ್ಸಿಕಾ ಪರಿಚಿತರಾದರು. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

5 / 5
Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!