AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಈಜಿಪ್ಟ್​ ಪಿರಮಿಡ್​ಗಳ ಮುಂದೆ ನಿಂತು ಪೋಸ್ ನೀಡಿದ ನಟಿ ಹನ್ಸಿಕಾ

ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.

TV9 Web
| Edited By: |

Updated on: Jan 12, 2023 | 6:24 AM

Share
ನಟಿ ಹನ್ಸಿಕಾ ಮೋಟ್ವಾನಿ ಅವರು 2022ರಲ್ಲಿ ಮದುವೆ ಆಗಿದ್ದರು. ಹನ್ಸಿಕಾ ಅವರು ಈಗ ಪತಿ ಸೋಹೇಲ್ ಕತೂರಿಯಾ ಜತೆ ಈಜಿಪ್ಟ್ ಪ್ರವಾಸ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೋಟ್ವಾನಿ ಅವರು 2022ರಲ್ಲಿ ಮದುವೆ ಆಗಿದ್ದರು. ಹನ್ಸಿಕಾ ಅವರು ಈಗ ಪತಿ ಸೋಹೇಲ್ ಕತೂರಿಯಾ ಜತೆ ಈಜಿಪ್ಟ್ ಪ್ರವಾಸ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

1 / 5
ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.

ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.

2 / 5
ಈಜಿಪ್ಟ್​ನ ಪಿರಮಿಡ್​​ಗಳಿಗೆ ಭೇಟಿ ನೀಡಿದ ಫೋಟೋ ಅನ್ನು ಹನ್ಸಿಕಾ ಶೇರ್ ಮಾಡಿಕೊಂಡಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಡುತ್ತಿದ್ದಾರೆ.

ಈಜಿಪ್ಟ್​ನ ಪಿರಮಿಡ್​​ಗಳಿಗೆ ಭೇಟಿ ನೀಡಿದ ಫೋಟೋ ಅನ್ನು ಹನ್ಸಿಕಾ ಶೇರ್ ಮಾಡಿಕೊಂಡಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಡುತ್ತಿದ್ದಾರೆ.

3 / 5
ಹನ್ಸಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​​ನಲ್ಲಿ 56 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

ಹನ್ಸಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​​ನಲ್ಲಿ 56 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

4 / 5
ಹನ್ಸಿಕಾಗೆ ಅವರು ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್​’ ಚಿತ್ರದಲ್ಲಿ ನಟಿಸಿದ್ದರು. ಈ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯಗೊಂಡಿದ್ದರು.

ಹನ್ಸಿಕಾಗೆ ಅವರು ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್​’ ಚಿತ್ರದಲ್ಲಿ ನಟಿಸಿದ್ದರು. ಈ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯಗೊಂಡಿದ್ದರು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ