Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಈಜಿಪ್ಟ್​ ಪಿರಮಿಡ್​ಗಳ ಮುಂದೆ ನಿಂತು ಪೋಸ್ ನೀಡಿದ ನಟಿ ಹನ್ಸಿಕಾ

ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 12, 2023 | 6:24 AM

ನಟಿ ಹನ್ಸಿಕಾ ಮೋಟ್ವಾನಿ ಅವರು 2022ರಲ್ಲಿ ಮದುವೆ ಆಗಿದ್ದರು. ಹನ್ಸಿಕಾ ಅವರು ಈಗ ಪತಿ ಸೋಹೇಲ್ ಕತೂರಿಯಾ ಜತೆ ಈಜಿಪ್ಟ್ ಪ್ರವಾಸ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೋಟ್ವಾನಿ ಅವರು 2022ರಲ್ಲಿ ಮದುವೆ ಆಗಿದ್ದರು. ಹನ್ಸಿಕಾ ಅವರು ಈಗ ಪತಿ ಸೋಹೇಲ್ ಕತೂರಿಯಾ ಜತೆ ಈಜಿಪ್ಟ್ ಪ್ರವಾಸ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

1 / 5
ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.

ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಮದುವೆ ಆಗಿ ಹಾಯಾಗಿ ಸುತ್ತಾಡುತ್ತಿದ್ದಾರೆ.

2 / 5
ಈಜಿಪ್ಟ್​ನ ಪಿರಮಿಡ್​​ಗಳಿಗೆ ಭೇಟಿ ನೀಡಿದ ಫೋಟೋ ಅನ್ನು ಹನ್ಸಿಕಾ ಶೇರ್ ಮಾಡಿಕೊಂಡಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಡುತ್ತಿದ್ದಾರೆ.

ಈಜಿಪ್ಟ್​ನ ಪಿರಮಿಡ್​​ಗಳಿಗೆ ಭೇಟಿ ನೀಡಿದ ಫೋಟೋ ಅನ್ನು ಹನ್ಸಿಕಾ ಶೇರ್ ಮಾಡಿಕೊಂಡಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಡುತ್ತಿದ್ದಾರೆ.

3 / 5
ಹನ್ಸಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​​ನಲ್ಲಿ 56 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

ಹನ್ಸಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​​ನಲ್ಲಿ 56 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

4 / 5
ಹನ್ಸಿಕಾಗೆ ಅವರು ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್​’ ಚಿತ್ರದಲ್ಲಿ ನಟಿಸಿದ್ದರು. ಈ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯಗೊಂಡಿದ್ದರು.

ಹನ್ಸಿಕಾಗೆ ಅವರು ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್​’ ಚಿತ್ರದಲ್ಲಿ ನಟಿಸಿದ್ದರು. ಈ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯಗೊಂಡಿದ್ದರು.

5 / 5
Follow us
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ