AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಮೂಡ್​ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?

Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 26, 2023 | 11:19 PM

Share
ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

2 / 8
ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

3 / 8
ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

4 / 8
ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

5 / 8
ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

6 / 8
ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

7 / 8
ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

8 / 8
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ