AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಮೂಡ್​ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?

Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 26, 2023 | 11:19 PM

Share
ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

2 / 8
ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

3 / 8
ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

4 / 8
ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

5 / 8
ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

6 / 8
ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

7 / 8
ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ