AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಮೂಡ್​ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?

Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 26, 2023 | 11:19 PM

Share
ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

2 / 8
ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

3 / 8
ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

4 / 8
ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

5 / 8
ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

6 / 8
ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

7 / 8
ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ