ಜಾಲಿ ಮೂಡ್ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?
Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.
Updated on: Aug 26, 2023 | 11:19 PM

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಬಹಳ ಖುಷಿಯಾಗಿ ಜಾಲಿ ಮೂಡ್ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?

ಪಹಲ್ಗಾಮ್ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ಧಾವಿಸಿದ ಸಂಸದ ತೇಜಸ್ವಿ ಸೂರ್ಯ

ಅರ್ಮಾನ್ ಮಲಿಕ್ ಸುಮಧುರ ಕಂಠದಲ್ಲಿ ‘ದೂರ ತೀರ ಯಾನ’ ಚಿತ್ರದ ಮೆಲೋಡಿ ಸಾಂಗ್

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೊಬ್ಬ ಕನ್ನಡಿಗ ಬಲಿ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ

ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
