AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಮೂಡ್​ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?

Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 26, 2023 | 11:19 PM

Share
ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

2 / 8
ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

3 / 8
ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

4 / 8
ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

5 / 8
ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

6 / 8
ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

7 / 8
ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

8 / 8
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ