Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಮೂಡ್​ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?

Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 26, 2023 | 11:19 PM

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

2 / 8
ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

3 / 8
ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

4 / 8
ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

5 / 8
ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

6 / 8
ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

7 / 8
ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

8 / 8
Follow us
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್