AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಮೂಡ್​ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?

Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 26, 2023 | 11:19 PM

Share
ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

2 / 8
ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

3 / 8
ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

4 / 8
ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

5 / 8
ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

6 / 8
ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

7 / 8
ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

8 / 8
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ